Saturday, September 19, 2026

Crore

ಮೀನುಗಾರ ಈಗ ಕೋಟಿ ವೀರ…!

www.karnatakatv.net :ಮಹಾರಾಷ್ಟ್ರದ ಮೀನುಗಾರನೊಬ್ಬ ಕಣ್ಮುಚ್ಚಿ ಕಣ್ಣು ತೆಗೆಯೋಷ್ಟರಲ್ಲೇ ಕೋಟಿ ಒಡೆಯನಾಗಿದ್ದಾನೆ. ಸೀ ಗೋಲ್ಡ್ ಅಂತಾನೇ ಕರೆಸಿಕೊಳ್ಳೋ ವಿಶಿಷ್ಟ ತಳಿಯ ಮೀನುಗಳು ಆತ ಬಿಸಿದ್ದ ಬಲೆ ಬಿದ್ದು ಆತನ ಅದೃಷ್ಟ ಖುಲಾಯಿಸಿದೆ. ಇಲ್ಲಿನ ಪಾಲ್ಘರ್ ಜಿಲ್ಲೆಯ ಮೀನುಗಾರ ಚಂದ್ರಕಾಂತ್ ಎಂಬುವರಿಗೆ ಘೋಲ್ ಅನ್ನೋ ವಿಶಿಷ್ಟ ತಳಿಯ ಮೀನು ದೊರೆತಿವೆ.  ಇನ್ನು ಅಪರೂಪದ ಗುಣಗಳನ್ನು ಹೊಂದಿರೋ ಈ ಮೀನುಗಳಿಂದ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img