Wednesday, February 11, 2026

#crow story

ಮರಳಿ ಬಂತು ಮೂರು ವರ್ಷದ ಹಿಂದೆ ಕಳೆದಿದ್ದ ಬಂಗಾರದ ಬಳೆ : ಕೇರಳದಲ್ಲೊಂದು ಕಾಗೆಯ ವಿಸ್ಮಯ!

ಬೆಂಗಳೂರು : ನಮ್ಮ ದಿನನಿತ್ಯದ ಜೀವನದಲ್ಲಿ ಕೆಲವೊಂದು ವಿಸ್ಮಯಕಾರಿ ಘಟನೆಗಳನ್ನು ನೋಡಿದ್ದೇವೆ. ಅವುಗಳಲ್ಲಿ ಕೆಲವೊಂದು ಅತ್ಯಂತ ಮನ ಮುಟ್ಟುತ್ತವೆ, ಇನ್ನನೂ ಕೆಲವು ನಮ್ಮನ್ನು ಮಂತ್ರಮುಗ್ದರನ್ನಾಗಿಸುತ್ತವೆ. ಆದರೆ ಇದೇ ರೀತಿಯಾದ ಅಚ್ಚರಿಯ ಸನ್ನಿವೇಶಕ್ಕೆ ಕೇರಳ ಸಾಕ್ಷಿಯಾಗಿದೆ. ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಪುನಃ ಆ ಮಹಿಳೆಯ ಕೈ ಸೇರಿರುವ ಅಪರೂಪದ ಘಟನೆ...

Sandalwood: ಕನ್ನಡದಲ್ಲೊಂದು “ಕಾಗೆ” ಕುರಿತಾದ ಚಿತ್ರ

ಸಿನಿಮಾ ಸುದ್ದಿ: ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಲಾಂಛನದಲ್ಲಿ ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ಅವರು ನಿರ್ಮಿಸುತ್ತಿರುವ ಹಾಗೂ ವೇದ್ ನಿರ್ದೇಶನದ "ರಾವೆನ್" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಶಾಸಕ ಗೋಪಲಯ್ಯ ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ದೇಶಕ ಎಂ.ಡಿ.ಶ್ರೀಧರ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img