Sunday, July 20, 2025

crow

ರಾಮಾಯಣ ಕಾಲದಲ್ಲಿ ಸೀತಾದೇವಿ ಗೋವು, ಕಾಗೆ, ನದಿ ಮತ್ತು ಪುರೋಹಿತರಿಗೆ ನೀಡಿದ್ದಳು ಈ ಶಾಪ..

ಗೋವನ್ನ ಹಿಂದೂಗಳು ತಾಯಿಯ ರೂಪದಲ್ಲಿ ನೋಡುತ್ತಾರೆ. ಗೋವು ಎಂಥ ಶಕ್ತಿಶಾಲಿ ಪ್ರಾಣಿ ಅಂದರೆ, ವಿಜ್ಞಾನಿಗಳ ಸಂಶೋಧನೆಯ ಪ್ರಕಾರ, ಭೂಮಿ ಬಲವಾಗಿರುವುದೇ ಗೋವುಗಳಿಂದ. ಗೋವುಗಳ ದೇಹದಿಂದ ಬರುವ ವೈಬ್ರೇಷನ್‌ಗಳೇ ಭೂಮಿ ಬಲವಾಗಿರುವುದಕ್ಕೆ ಕಾರಣ ಎಂದಿದ್ದಾರೆ ವಿಜ್ಞಾನಿಗಳು. ಆದ್ರೆ ಗೋವು ತಾನು ಮಾಡಿದ ತಪ್ಪಿಗೆ ಸೀತೆಯಿಂದ ಶಾಪವೊಂದನ್ನ ಪಡೆದಿತ್ತು. ಹಾಗಾದ್ರೆ ಗೋವು ಏನು ತಪ್ಪು ಮಾಡಿತ್ತು..? ಸೀತೆ...

ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಇಂಥ ಸೂಚನೆಗಳನ್ನು ಕಾಗೆ ನೀಡುತ್ತೆ ..

ಮನುಷ್ಯನ ಜೀವನ ಅಂದಮೇಲೆ ಕಷ್ಟ ಸುಖಗಳು ಇದ್ದೇ ಇರುತ್ತದೆ. ಕೆಲ ಸಮಯ ಕಷ್ಟವಿದ್ದರೆ, ಮತ್ತೆ ಕೆಲ ಸಮಯ ಸುಖವಿರುತ್ತದೆ. ಜ್ಯೋತಿಷ್ಯದ ಪ್ರಕಾರ, ನಮಗೆ ಶುಭವಾಗುವ ಮೊದಲು ಅಥವಾ ಅಶುಭವಾಗುವ ಮೊದಲು ದೇವರು ಹಲವಾರು ಸೂಚನೆಗಳನ್ನ ಕೊಡ್ತಾನೆ ಎಂದು ಹೇಳಲಾಗಿದೆ. ಅದೇ ರೀತಿ ಕಾಗೆಗಳು ಕೂಡ ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಕೆಲ ಸೂಚನೆಗಳನ್ನು ನೀಡುತ್ತದೆ....

ಮನುಷ್ಯ ಕಾಗೆಯಿಂದ ಕಲಿಯಬೇಕಾದ ಪಾಠಗಳೇನು..?

ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಅನೇಕ ಜೀವನ ಪಾಠವನ್ನು ಹೇಳಿದ್ದಾರೆ. ಅವರು ಹೇಳಿದ ಎಲ್ಲ ನೀತಿಯನ್ನು ಯಾರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅಂಥವರು ಖಂಡಿತ ಯಶಸ್ಸು ಗಳಿಸುತ್ತಾರೆ. ಅಂಥ ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಕಾಗೆಯನ್ನ ನೋಡಿ ನಾವು ಕಲಿಯಬೇಕಾಗಿದ್ದು ಸಾಕಷ್ಟಿದೆ ಎಂದಿದ್ದಾರೆ. ಹಾಗಾದ್ರೆ ಕಾಗೆಯನ್ನ ನೋಡಿ ನಾವು ಏನನ್ನು ಕಲಿಯಬೇಕು ಅಂತಾ ತಿಳಿಯೋಣ ಬನ್ನಿ.. https://youtu.be/n-xwwxNvVeg ಮೊದಲನೇಯದಾಗಿ ನಾವು...

ಕಾಗೆ ಶಕುನ ಎಂದರೇನು..? ಕಾಗೆ ಮನುಷ್ಯರನ್ನ ಯಾಕೆ ಮುಟ್ಟಬಾರದು..?

ಕಾಗೆ ಎಂದರೆ ಶನಿದೇವನ ವಾಹನ. ಕಾಗೆಗೆ ತೊಂದರೆ ಕೊಟ್ಟರೆ, ಅಂಥವರಿಗೆ ಶನಿದೇವ ತೊಂದರೆ ನೀಡುತ್ತಾನೆ ಎಂದು ಹೇಳಲಾಗುತ್ತದೆ. ಇಷ್ಟೇ ಅಲ್ಲದೇ, ಕಾಗೆಯ ಬಗ್ಗೆ ಹಲವು ಶಕುನಗಳಿದೆ. ಒಂದೊಂದು ಶಕುನವೂ ಒಂದೊಂದು ಅರ್ಥವನ್ನು ನೀಡುತ್ತದೆ. ಹಾಗಾದ್ರೆ ಕಾಗೆ ಶಕುನದ ಬಗ್ಗೆ ತಿಳಿಯೋಣ ಬನ್ನಿ.. https://youtu.be/6P6EXEJFxR4 ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/Tb3b-Pa9rug ಮನೆಯ...

ಇಂಥ ಪಕ್ಷಿಗಳು ಪದೇ ಪದೇ ಮನೆಗೆ ಬಂದರೆ ಅಶುಭ..!

ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬರುವುದು ಉತ್ತಮವಲ್ಲ ಎಂದು ಹೇಳಲಾಗಿದೆ. ಯಾವುದು ಆ ಪ್ರಾಣಿ ಪಕ್ಷಿ ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಮೊದಲನೇಯದಾಗಿ ಕಾಗೆ ಪದೇ ಪದೇ ಮನೆಯೊಳಗೆ ಬರದಂತೆ ನೋಡಿಕೊಳ್ಳಿ. ಮತ್ತು ಅದು...

ಕಾಗೆ ಕೂಗಿದ್ರೆ ಶುಭ ಸೂಚನೆಯೋ..? ಅಶುಭವೋ..?

ಕಾಗೆ ಕೂಗುವುದರ ಬಗ್ಗೆ ನಾವಿವತ್ತು ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ಕೆಲವರು ಕಾಗೆ ಕೂಗಿದ್ರೆ ಮನೆಗೆ ನೆಂಟರು ಬರ್ತಾರೆ ಅಂತಾ ಹೇಳ್ತಾರೆ. ಇನ್ನು ಕೆಲವರು ಕಾಗೆ ಕೂಗಿದ್ರೆ ಸಾವಿನ ಸುದ್ದಿ ಕೇಳ್ತೇವೆ ಅಂತಾರೆ. ಹಾಗಾದ್ರೆ ಕಾಗೆ ಕೂಗುವುದು ಶುಭ ಶಕುನಾನಾ..? ಅಪಶಕುನಾನಾ..? ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ.. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ...

ಕಾಗೆ ತಲೆ ಮೇಲೆ ಬಂದು ಕುಕ್ಕಿದರೆ ಏನಾಗತ್ತೆ..? ಅದು ಶುಭವೋ..? ಅಶುಭವೋ..?

ಕಾಗೆ ತಲೆ ಮೇಲೆ ಬಂದು ಕುಕ್ಕಿದರೆ ಏನಾಗತ್ತೆ..? ಅದು ಶುಭವೋ ಅಶುಭವೋ ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಶನಿದೇವರ ವಾಹನವಾಗಿರುವ ಕಾಗೆ ಮನುಷ್ಯನ ತಲೆ ಮೇಲೆ ಕುಟ್ಟಿದರೆ ಅದು ಅಶುಭ ಎಂದರ್ಥ. ಹೀಗೆ ಕುಟ್ಟಿದರೆ, ಯಾವುದಾದರೂ ಆಪತ್ತು ಕಾದಿದೆ ಅಂತಾ ಅರ್ಥ. ಅಲ್ಲದೇ, ಅಶುಭ ಸುದ್ದಿ ಕೇಳುವ ಸಂಭವವೂ ಇರುತ್ತದೆ. https://youtu.be/K-FBs57U5Bo ಕುಟುಂಬದಲ್ಲಿ ಕೆಟ್ಟದ್ದೇನೋ ನಡೆಯೋ ಸೂಚನೆಯನ್ನ...
- Advertisement -spot_img

Latest News

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ...
- Advertisement -spot_img