Saturday, September 19, 2026

CRPF

3 ʻAʼ ಗ್ರೇಡ್ ಉಗ್ರರ ಸಂಹಾರದ ಕಥೆಯೇ ರೋಚಕ!

ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರ ಸಂಹಾರ ಆಗಿದೆ. ಮಾಸ್ಟರ್ ಮೈಂಡ್‌ ಹಾಶಿಮ್‌ ಮೂಸಾ ಸೇರಿ ಮೂವರು ಉಗ್ರರನ್ನ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಆಪರೇಷನ್ ಮಹಾದೇವ ಕಾರ್ಯಾಚರಣೆ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ. ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಮಹತ್ವದ ಹೇಳಿಕೆ ಪ್ರಕಾರ,...

CRPF ಮಹಿಳಾ ಸಿಬ್ಬಂದಿಯಿಂದ ಮೊದಲ ಬಾರಿಗೆ ಜಮ್ಮು- ಕಾಶ್ಮೀರ ಮಹಿಳೆಯರ ತಪಾಸಣೆ..!

www.karnatakatv.net: ಸಿಆರ್ ಪಿ ಎಫ್ ನ ಮಹಿಳಾ ಸಿಬ್ಬಂದಿ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ ನಡೆಸುತ್ತಿದ್ದಾರೆ. ಇದಕ್ಕೆ ಅನೇಕ ಮಹಿಳೆಯರು ಸಾರ್ವಜನಿಕರ ಕಣ್ಣಿಗೆ ಬೀಳದಂತೆ ತಪಾಸಣೆಯನ್ನು ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತ ಪಡಿಸಿದ್ದಾರೆ. ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿಗಳು ಕನಿಷ್ಠ ಪಕ್ಷ ಮರೆಯಲ್ಲಾದರು ನಿಂತು ತಪಾಸನೆ ಮಾಡುವ ವ್ಯವಸ್ಥೆಯನ್ನು ಮಾಡಿಕೊಂಡಿಲ್ಲ ಎಂದು ಫರೀದಾ ಎಂಬ ಮಹಿಳೆ...

ಭದ್ರತಾ ಪಡೆಗೂ ಕೊರೊನಾ, ಅಮಿತ್ ಶಾ ಡಿಜಿಗಳಿಗೆ ಹೇಳಿದ್ದೇನು.?

ಕರ್ನಾಟಕ ಟಿವಿ : ಕೇಂದ್ರದ ಎಲ್ಲಾ ಭದ್ರತಾಪಡೆ ಡಿಜಿಗಳ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ರು.. ಈಗಾಗಲೇ ಸಿಆರ್ ಪಿಎಫ್ ( ಸೆಂಟ್ರಲ್  ರಿಸರ್ವ್ ಪೊಲೀಸ್ ಫೋರ್ಸ್  ಹಾಗೂ ಬಿಎಸ್ ಎಫ್ ( ಬಾರ್ಡರ್ ಸೆಕ್ಯೂರಿಟಿ ಫೊರ್ಸ್  ) ನ 200ಕ್ಕೂ ಹೆಚ್ಚು ಯೊಧರಿಗೆ  ಕೊರೊನಾ ಸೊಂಕು ತಗುಲಿದೆ. ಇದೀಗ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img