Wednesday, February 4, 2026

CSKvsGt

ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಟೈಟಾನ್ಸ್, ಚೆನ್ನೈ ಕದನ

ಮುಂಬೈ:ಐಪಿಎಲ್ ನ 62ನೇ ಪಂದ್ಯದಲ್ಲಿ ಇಂದು ಬಲಿಷ್ಠ ಟೈಟಾನ್ಸ್ ತಂಡವನ್ನು ಚೆನ್ನೈ ತಂಡ ಎದುರಿಸಲಿದೆ. ವಾಂಖೆಡೆ ಯಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯವಾಗಿದೆ. ಅಗ್ರ ಸ್ಥಾನದಲ್ಲಿರುವ ಟೈಟಾನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಇನ್ನು ಧೋನಿ ನೇತೃತ್ವದ ಚೆನ್ನೈ ತಂಡ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಪಂದ್ಯ ಎರಡೂ...

ಮಿಲ್ಲರ್ ಆದ್ರು ಕಿಲ್ಲರ್: ಗುಜರಾತ್‍ಗೆ ರೋಚಕ ಜಯ

ಮುಂಬೈ: ಹೊಡಿ ಬಡಿ ಆಟಗಾರ ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟನ್ಸ್ ಚೆನ್ನೈ ವಿರುದ್ಧ ರೋಚಕ ಗೆಲುವು ಪಡೆದಿದೆ. ಪುಣೆಯಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ರಾಬಿನ್ ಉತ್ತಪ್ಪ ಉತ್ತಮ ಆರಂಭ ಕೊಡಲಿಲ್ಲ. ರಾಬಿನ್ ಉತ್ತಪ್ಪ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img