Tuesday, August 18, 2026

CSKvsMI

ಚೆನ್ನೈ ರೋಚಕ ಗೆಲುವು: ಮುಂಬೈಗೆ ಸತತ 7ನೇ ಸೋಲು

ಮುಂಬೈ: ರೋಚಕ ಕ್ಷಣದಲ್ಲಿ ಎಂ.ಎಸ್.ಧೋನಿ ಚೆನ್ನೈ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಸತತ ಸೋಲಿನಿಂದ ಕಂಗೆಟಿದ್ದ ಮುಂಬೈ 7ನೇ ಸೋಲು ಕಂಡಿತು. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ತಂಡಕ್ಕೆ ಚೆನ್ನೈ ತಂಡದ ವೇಗಿ ಮುಖೇಶ್ ಚೌಧರಿ ಆಘಾತದ ಆಘಾತ ಕೊಟ್ಟರು. ರೋಹಿತ್ ಶರ್ಮಾ, ಇಶನ್ ಕೀಶನ್...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img