Thursday, October 30, 2025

CT Ravi

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಬೆನ್ನಲ್ಲೇ ಆಡಿಯೋ ರೆಕಾರ್ಡ್ ಬಹಿರಂಗ!

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...

ಯಾರು ಸಿಎಂ ಆದರೂ ಲಾಭ ಇಲ್ಲ – ಭ್ರಷ್ಟಾಚಾರ–ಬೆಲೆ ಏರಿಕೆ ಬಗ್ಗೆ ಕಿಡಿ!

ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯ ಬಗ್ಗೆ ಪರಿಷತ್ ಸದಸ್ಯ ಸಿ.ಟಿ. ರವಿ ಗಂಭೀರ ಟೀಕೆ ಮಾಡಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಮಂತ್ರಿಗಳು ಜನರ ಸಂಪರ್ಕ ಕಳೆದುಕೊಂಡಿದ್ದು, ಸಹಕಾರ ಸಂಘಗಳ ಚುನಾವಣೆಯಲ್ಲಿ ಮುಳುಗಿ ಹೋಗಿದ್ದಾರೆ. ಜನರ ಕಷ್ಟಗಳನ್ನು ಕೇಳುವ ಸಂವೇದನೆ ಮಂತ್ರಿಗಳಲ್ಲಿ ಇರಲಿಲ್ಲ. ಈಗಲಾದರೂ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಯಾರು ಸಿಎಂ ಆಗುತ್ತಾರೋ ಮುಖ್ಯವಲ್ಲ, ಜನ...

ಮದ್ದೂರಲ್ಲಿ C.T ರವಿ ವಿರುದ್ಧ ಕೇಸ್‌ ದಾಖಲು

ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಸೆಪ್ಟೆಂಬರ್‌ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್‌ಐ...

CM ಶಾಂತಿದೂತರಿಂದಲೇ ಕಲ್ಲು ತೂರಾಟ.. ಸಿಟಿ ರವಿ ಆಕ್ರೋಶ!

ಮಂಡ್ಯದ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ BJP MLC ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿದೂತರನ್ನು ಹೊಗಳಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತೀವ್ರ ಟೀಕೆ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹೊಗಳಿದ ಶಾಂತಿದೂತರು ಈಗ...

ಸಣ್ಣತನದ ರಾಜಕಾರಣ ದುರದೃಷ್ಟಕರ: ಸಿ.ಟಿ.ರವಿ

ನವದೆಹಲಿ: ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು. ನಾಡಪ್ರಭು ಎಂದು ಅವರನ್ನು ಗೌರವಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಕರ್ನಾಟಕವು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ಮೂಲಕ ಅವರು ಆ ದಿನಗಳಲ್ಲಿ ನೀರಾವರಿಗೆ ಕೊಟ್ಟ ವ್ಯವಸ್ಥೆ, ನಗರ ನಿರ್ಮಾಣಕ್ಕೆ ಕೊಟ್ಟ ಕೊಡುಗೆ,...

ವಿಧಾನಸಭೆಯಲ್ಲಿ ಬಿಜೆಪಿಗೆ ವಾಗ್ಮಿಗಳ ಕೊರತೆ?

ಕರ್ನಾಟಕ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್​ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಗೆ ಉತ್ತಮ ವಾಗ್ಮಿಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ. ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಹಲವರು ನಾಯಕರ ಅನುಪಸ್ಥಿತಿ ಕಾಡೋದು ಸತ್ಯವಾಗಿದೆ. ಯಾಕಂದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ...

CT Ravi : ಶಾಸಕರನ್ನು ತೃಪ್ತಿ ಪಡಿಸಲು ಸೂಟ್​ಕೇಸ್ ಕೊಡ್ತಿದ್ದಾರೆ : ಸಿ.ಟಿ ರವಿ

Hassan News : ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಸಾಲದ ಶೂಲದಲ್ಲಿ ಇಡೀ ಸರ್ಕಾರ ಸಿಲುಕಿದ್ದು ದಿವಾಳಿ ಹಂಚಿಗೆ ತುಲುಪಿದೆ, ಕರ್ನಾಟಕವೂ ಅದೇ ಹಾದಿಯಲ್ಲಿದೆ, ಇದನ್ನು ದು:ಖದಲ್ಲಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಅವರ ಸಿದ್ರಾಮಿಕ್ಸ್ ರಾಜ್ಯವನ್ನು ದಿವಾಳಿ ಕಡೆಗೆ ತೆಗೆದುಕೊಂಡು ಹೋಗುತ್ತಿದೆ, ಅವರ ತಪ್ಪು ನೀತಿಯಿಂದ ಕೇರಳದ ಹಾದಿಯಲ್ಲಿ ಕರ್ನಾಟಕ...

BJP Protest; ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಬೃಹತ್ ಪ್ರತಿಭಟನೆ..!

ಚಿತ್ರದುರ್ಗ : ಪಂಚಾಯಿತಿಗೊಂದು ಬಾರ್, ಪಂಚೆಗೊಂದು ಕ್ವಾಟರ್ ಕೊಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೆ ತಿಂಗಳಲ್ಲಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ದ ರಾಜ್ಯಾದ್ಯಂತ ಬಿಜೆಪಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಧರಣಿಯ ಹಿನ್ನೆಲೆಯಲ್ಲಿ ಒನಕೆ ಓಬವ್ವ ವೃತ್ತದಲ್ಲಿ ನಡೆದ...

ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಸಂಸದ ಮುನಿಸ್ವಾಮಿ ಅಧ್ಯಕ್ಷತೆ

ಭಾರತೀಯ ಜನತಾಪಾರ್ಟಿ, ಕೋಲಾರ, ರೈತರು ಮತ್ತು ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಇಂದು ಕೋಲಾರ ನಗರದ ಬಂಗಾರಪೇಟೆ ವೃತದ ಡಾ|| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇಂದ ಎಂ.ಜಿ ರಸ್ತೆಯ ಗಾಂಧಿವನದವರೆಗೂ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆಯನ್ನು ಕೋಲಾರ ಸಂಸದರಾದ ಶ್ರೀ. ಮುನಿಸ್ವಾಮಿರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ....

Shivaraj tangadagi ; ಸಿಟಿ ರವಿ ಮಾತಿಗೆ ತಂಗಡಗಿ ವಾಗ್ದಾಳಿ..!

ಧಾರವಾಡ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕರು  ಕಾಂಗ್ರೆಸ್ ಗ್ಯಾರಂಟಿ ಮತ್ತು ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಆಗಾಗ ಕಾಂಗ್ರೆಸ್ ಸರ್ಕಾರದ ಮೇಲೆ ಟೀಕಾಪ್ರಹಾರ ಮಾಡುತ್ತಿದ್ದು  ಈಗ ಸಿಟಿ ರವಿಯವರ ಮಾತಿಗೆ ಕನ್ನಡ ಮತ್ತು‌ ಸಂಸ್ಕೃತಿ‌ ಇಲಾಖೆ ಸಚಿವ ಶಿವರಾಜ‌ ತಂಗಡಗಿ‌ಯವರು ವಾಗ್ದಾಳಿ ನಡೆಸಿದ್ದಾರೆ. ಸಿಟಿ ರವಿ ಅವರಿಗೆ ಸಮಾಧಾನ ಇಲ್ಲಾ ಟೆನಶನ್‌ಗೆ‌ ಬಿದ್ದು...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img