Thursday, October 30, 2025

CT Ravi

ನಮಗೆ ಹೆಚ್ಚುವರಿಯಾಗಿ ಮೂವತ್ತೆರಡು ಮತಗಳಿವೆ: ಸಿ.ಟಿ ರವಿ ಹೇಳಿಕೆ.

ಬಿಜೆಪಿ ಯಿಂದ ರಾಜ್ಯಸಭಾ ಚುನಾವಣೆಯ ಮೂರನೇ ಅಭ್ಯರ್ಥಿ ಆಯ್ಕೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಬಳಿ ಮೂವತ್ತೆರಡು ಮತಗಳಿವೆ. ನಮ್ಮವರು ಬರ್ಬೋದು ಬರದೆ ಇರಬಹುದು,ವಿರೋಧಿಗಳು ಮಾತು ಕೊಟ್ಟಂತೆ ನಡ್ಕೊಂಡ್ರೆ ನಾವು ಗೆಲ್ತೀವಿ, ಚುನಾವಣೆಯಲ್ಲಿ ತಂತ್ರ,ರಣತಂತ್ರ ಇದ್ದೇ ಇರುತ್ತೆ,ಅಡ್ಡ ಮತ ಯಾರು ಹಾಕಿದ್ದಾರೆ ಎಂತ ಚುನಾವಣೆಯಲ್ಲಿ ಮುಗಿದ ಮೇಲೆ ಗೊತ್ತಾಗುತ್ತೆ ಎಂದು ಬಿಜೆಪಿತ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ...

BIG BREAKING NEWS 10 ಸಚಿವರಿಗೆ ಕೋಕ್ : 14 ಮಂದಿ ನೂತನ ಸಚಿವರ ಸೇರ್ಪಡೆ.. ಬೊಮ್ಮಾಯಿಗೂ ಕಾಡ್ತಿದೆ ಭಯ..!

ಕರ್ನಾಟಕ ಟಿವಿ ಬೆಂಗಳೂರು : ಪಂಚ ರಾಹ್ಯಗಳ ಫಲಿತಾಂಶ ನಂತರ ರಾಜ್ಯ ಬಿಜೆಪಿ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ. ಅಧಿವೇಶನದ ನಂತರ ಅಂದ್ರೆ ಯುಗಾದಿ ನಂತರ ರ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆಯಾಗುತ್ತೆ ಅಂತ ಹೇಳಲಾಗ್ತಿದೆ.  ಸಿಎಂ ಬದಲಾಗ್ತಾರೋ , ಬಿಡ್ತಾರೋ ಆದ್ರೆ ಕ್ಯಾಬಿನೆಟ್ ಮಾತ್ರ ಪುನರ್ ರಚನೆಯಾಗಲಿದೆ.  ಮಾಜಿ ಸಚಿವರಾಗುವ ಲಿಸ್ಟ್...

ಮಂಡ್ಯ ಜನರ ಗೋಳು ಕೇಳೋದ್ಯಾರು..?

ಕರ್ನಾಟಕ ಟಿವಿ : ಮಂಡ್ಯ ಅಂದ್ರೆ ಇಂಡಿಯಾ ಅಂತ ಜಿಲ್ಲೆಯ ಜನ ಹೆಮ್ಮೆಯಿಂದ ಹೇಳಿಕೊಳ್ತಾರೆ.. ಯಾಕಂದ್ರೆ ಇಲ್ಲಿ ವ್ಯವಸಾಯ ಮಾಡೋಕೂ ಸೈ.. ರಾಜಕಾರಣ ಮಾಡೋಕೂ ಸೈ.. ಪ್ರೀತಿಯಿಂದ ಸಂಬಂಧವನ್ನ ಬೆಳೆಸೋಕೂ ಜನ ಸೈ  ಅಂತಾರೆ.. ಅನ್ಯಾಯವಾದ್ರೆ ಮಂಡ್ಯದ ಜನ ಬೀದಿಗಿಳಿದು ಸಮರ ಸಾರ್ತಾರೆ.. ಮಂಡ್ಯ ಜಿಲ್ಲೆಯ ಜೀವನಾಡಿ ಕಾವೇರಿ, ಜನ ಮುಖ್ಯ ಕಸುಬು ವ್ಯವಸಾಯ.. ಮುಖ್ಯ ಬೆಳೆ ಕಬ್ಬು.. ರೈತ...

Breaking News : ಸಿಡಿದೆದ್ದ ಸಿ.ಟಿ ರವಿ

ಕರ್ನಾಟಕ ಟಿವಿ : ಸರ್ಕಾರ ರಚನೆಯಾದ ಒಂದು ತಿಂಗಳಿನಿಂದ ರಾಜ್ಯ ಬಿಜೆಪಿ ಸರ್ಕಾರ ಗದ್ದಲ ಗಲಾಟೆಯಲ್ಲೇ ಮುಳುಗಿದೆ. ಸರ್ಕಾರ ರಚನೆಯಾದ ಒಂದು ತಿಂಗಳ ನಂತರ ರಚನೆಯಾಗಿದ್ದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಸಿ.ಟಿ ರವಿ ಇದೀಗ ಖಾತೆ ವಿಚಾರದಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಪ್ರವಾಸೋದ್ಯಮ ಖಾತೆ ಬಗ್ಗೆ ರವಿ ಅಸಮಾಧಾನ ಕಳೆದ ವಾರ ಸಚಿವರಾಗಿ ಪ್ರಮಾಣ...

BREAKING NEWS ಸಿ.ಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯರಪ್ಪ ಸಿಎಂ ಆಗ್ತಿದ್ದ ಹಾಗೆಯೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗ್ತಾರೆ ಅನ್ನುವ ಪ್ರಶ್ನೆ ಮುಂದೆ ಮೂರು ಆಯ್ಕೆಗಳು ಎಲ್ಲರ ಮುಂದಿತ್ತು.. ಇದೀಗ ಎರಡು ಆಯ್ಕೆಗಳಲ್ಲಿ ಸಿ.ಟಿ ರವಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ.. ಹೌದು ಬಿ.ಎಸ್ ಯಡಿಯೂರಪ್ಪ ಇದೀಗ ಸಂಪುಟ  ವಿಸ್ತರಣೆ ತಲೆಬಿಸಿ ನಡುವೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ತಲೆಕೆಡಿಸಿಕೊಳ್ಳೋದನ್ನ ಬಿಟ್ಟಂತೆ ಕಾಣ್ತಿದೆ. ಈ ಮೊದಲು ಅರವಿಂದ ಲಿಂಬಾವಳಿ,...

‘ಬಂಡಾಯ ಶುರುವಾಗೋ ಮುಂಚೆಯೇ ಗೌರವದಿಂದ ರಿಸೈನ್ ಮಾಡಿ’- ಸಿ.ಟಿ.ರವಿ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಸಿಎಂಗೆ ಬಿಜೆಪಿ ಮುಖಂಡ ಸಿ.ಟಿ ರವಿ ಸಲಹೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್-ಜೆಡಿಎಸ್ ಗೆ ಒಂದೊಂದು ಕ್ಷೇತ್ರದ ಸಮಪಾಲು ಅಲ್ಲ, ಸಮಪಾಲು ಮನೆಹಾಳು ಎಂಬ ಸ್ಥಿತಿಗೆ ಬಂದಿದ್ದಾರೆ. ಹೀಗಾಗಿ ಸಿಎಂ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು ಎಂದು ಟೀಕೆ ಮಾಡಿದರು. ಇನ್ನು...
- Advertisement -spot_img

Latest News

ಕಾಂಗ್ರೆಸ್ ನ ಎಲ್ಲ ಗೊಂದಲಗಳಿಗೂ ತೆರೆ ಎಳೆಯೋಕೆ ಮುಹೂರ್ತ ಫಿಕ್ಸ್‌!

ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್‌ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ...
- Advertisement -spot_img