Tuesday, August 4, 2026

Cubbon Park Walkathon

ರಾಜ್ಯ ಕೃಷಿ ಇಲಾಖೆಯ ಕೃಷಿ ನಡಿಗೆ ‘ಬಿಗ್‌ ಸಕ್ಸಸ್‌’

ಅನ್ನದಾತನನ್ನ ಬೆಂಬಲಿಸುವ ಉದ್ದೇಶದಿಂದ ಕೃಷಿ ಇಲಾಖೆ, ಸದಾ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಲೇ ಇರುತ್ತೆ. ಇದೀಗ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಬೆಂಗಳೂರಿನ ನಾಗರಿಕರಲ್ಲೂ ಅರಿವು ಮೂಡಿಸುವ ಉದ್ದೇಶದಿಂದ, ಅಗ್ರಿವಾಕ್‌ ಆಯೋಜಿಸಿತ್ತು. ಈ ಕೃಷಿ ನಡಿಗೆ ಕಾರ್ಯಕ್ರಮ ಹೇಗಿತ್ತು. ಯಾರೆಲ್ಲಾ ಭಾಗಿಯಾಗಿದ್ರು. ಎಲ್ಲಿ ನಡೆಸಲಾಯ್ತು ಅನ್ನೋ ಡೀಟೆಲ್ಸ್‌ ಇಲ್ಲಿದೆ ನೋಡಿ. ಬೆಂಗಳೂರಿನ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img