Friday, April 24, 2026

culinder Explosion

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಹೋಟೇಲ್ ಮಾಲಿಕ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ(fire) ಅವಘಡ ಸಂಭವಿಸಿದ್ದು, ಹೋಟೆಲ್ ನ ಗ್ರೌಂಡ್ ಫ್ಲೋರ್ ನಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟಕ್ಕೆ (Cylinder explosion) ಹಲವರು ಗಾಯಗೊಂಡಿದ್ದಾರೆ. ಚಂದ್ರಾಲೇಔಟ್ ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img