Sunday, September 20, 2026

Cultural events India

ಬಾನು ಮುಷ್ತಾಕ್ ಗೆ ಯತ್ನಾಳ್ ಸವಾಲ್!

ದಸರಾ ಮಹೋತ್ಸವ ಉದ್ಘಾಟನೆಯ ಕುರಿತು ಹೊಸ ವಿವಾದವೊಂದು ಮೈಸೂರು ರಾಜಕೀಯ ವಲಯದಲ್ಲಿ ಭುಗಿಲೆದ್ದಿದೆ. ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೂರ್ತಿ ಪೂಜೆ ಮಾಡುವವರು ಇಸ್ಲಾಂ ಪ್ರಕಾರ ಕಾಫೀರರು. ಇಸ್ಲಾಂ ಮೂರ್ತಿ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img