Monday, May 11, 2026

Cultural Sensitivity

ಸಿನಿಮಾ ಅಂದ್ರೆ ಪ್ರತಿಭೆ ಪ್ರದರ್ಶನ: ದೈವದ ಅನುಕರಣೆ ಸಲ್ಲದು!

ಇತ್ತೀಚೆಗೆ ಗೋವಾದ ಇಂಟರ್‌ನ್ಯಾಷನಲ್ ಫಿಲಂ ಫೆಸ್ಟಿವಲ್ ಆಫ್ ಇಂಡಿಯಾ ಸಮಾರೋಪ ವೇದಿಕೆಯಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜ್ಯದ ಚಿತ್ರಪರಿಸರದಲ್ಲಿ ಚರ್ಚೆ ಏರ್ಪಡಿಸಿದೆ. ‘ಕಾಂತಾರ’ ಚಿತ್ರ ಮತ್ತು ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಸನ್ಮಾನ ಮಾಡುವ ಸಂದರ್ಭದಲ್ಲಿ, ಬಾಲಿವುಡ್ ನಟ ರಣವೀರ್ ಸಿಂಗ್ ವೇದಿಕೆಯಲ್ಲಿ ದೈವದ ಅನುಕರಣೆ ಮಾಡಿದ್ದರು. ಈ ಸಂದರ್ಭ ವೇದಿಕೆಯ ಮುಂಭಾಗ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img