Sunday, August 10, 2025

culture

ಶರಣರ ಜಯಂತಿ; ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದ ಶಾಸಕ ಎಂ. ಚಂದ್ರಪ್ಪ !

ಬೆಂಗಳೂರು(ಫೆ.18): ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ, ಎಂ. ಚಂದ್ರಪ್ಪ ಹೊಳಲ್ಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಕಾಯಕ ಶರಣರ ಜಯಂತಿಯ ನಿಮಿತ್ತ ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೊಲ್ಕೆರೆ ತಹಶೀಲ್ದಾರರಾದ ಶ್ರೀಮತಿ ಮಾಲತಿ, ಸಮಾಜದ ಮುಖಂಡರುಗಳಾದ ಶ್ರೀ ಸುಂದರ್ ಮೂರ್ತಿ, ಶ್ರೀ ನವೀನ್, ಶ್ರೀ ಪ್ರಬಣ್ಣ,...

ಮಾ.27 ರಿಂದ ಏಪ್ರಿಲ್‌ 8 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಡಾ: ಹೆಚ್ ಎನ್ ಗೋಪಾಲಕೃಷ್ಣ

state news ಬೆಂಗಳೂರು(ಫೆ.18): ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ ೨೭ ರಿಂದ ಏಪ್ರಿಲ್ ೮ ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರ‍್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಮಾ. ೨೭ ರಿಂದ ಏ.೮‌ ರವರೆಗೆ ನಡೆಯುವ ಎಲ್ಲಾ ಕರ‍್ಯಕ್ರಮಗಳು...

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

Festival news ಬೆಂಗಳೂರು(ಫೆ.17): ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು. ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ...
- Advertisement -spot_img

Latest News

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ...
- Advertisement -spot_img