Sunday, March 15, 2026

current bill

SIDDAGANGA MUTT : ಸಿದ್ದಗಂಗಾ ಮಠಕ್ಕೆ ಸರ್ಕಾರ ಶಾಕ್, 70 ಲಕ್ಷದ ನೋಟಿಸ್ ವಾಪಸ್

ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ ಕೊಟ್ಟ ನೋಟಿಸ್ ವಾಪಸ್ ಪಡೆಯಲಾಗುವುದು ಅಂತ ಕೈಗಾರಿಕಾ ಸಚಿವ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಗುರುವಾರ ಮಾತನಾಡಿದ ಎಂಬಿ ಪಾಟೀಲ್, 'ಏಪ್ರಿಲ್‌ನಲ್ಲಿ ಕೊಟ್ಟ ನೋಟಿಸ್ ಇದಾಗಿದೆ. ಕೆರೆಯಿಂದ ನೀರು ಬಳಕೆ ಮಾಡಿರುವುದಕ್ಕೆ ಈ ನೋಟಿಸ್ ಕೊಡಲಾಗಿದೆ. ಆದರೆ ಅದನ್ನು ವಾಪಸ್ ಪಡೆದುಕೊಳ್ಳುತ್ತೇವೆ' ಎಂದರು. ಸಿದ್ದಗಂಗಾ ಮಠ ವಿಶ್ವಕ್ಕೆ...

GruhaLaxmi: ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ:

ಹುಬ್ಬಳ್ಳಿ : ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ನೌಕರನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗರ ಬಂದಿದೆ. ಕರೆಂಟ್ ಬಿಲ್ ಜಾಸ್ತಿ ಬಂದಿದೆ ಎಂದು ಆರೋಪಿಸಿ ಮಹಾಲಕ್ಷ್ಮಿ ಬಡವಾವಣೆಯಲ್ಲಿ ಅಬ್ದುಲ್ ಕಲಾಯಿಗಾರ ಎಂಬಾತ ಹೆಸ್ಕಾಂ ಸಿಬ್ಬಂದಿ ಮಲ್ಲಯ್ಯ ಗಣಾಚಾರಿ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಮಲ್ಲಯ್ಯ ಅವರ ತಲೆಗೆ...

ವಿದ್ಯುತ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಚಿಮಿಣಿ ಹಿಡಿದು ಪ್ರತಿಭಟಿಸಿದ ಕೈಗಾರಿಕೋದ್ಯಮಿಗಳು..

Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img