Thursday, July 31, 2025

curse

ನಿಮ್ಮ ಮನಸ್ಸಿಗೆ ನೋವು ಮಾಡಿದವರಿಗೆ ಶಾಪ ನೀಡಬೇಡಿ.. ಬದಲಾಗಿ ಹೀಗೆ ಮಾಡಿ..

Spiritual: ಮನುಷ್ಯ ಎಂದ ಮೇಲೆ ಅವನಿಗೆ ಸಂಬಂಧಿಕರು, ಗೆಳೆಯರು, ಮನೆಮಂದಿ ಎಲ್ಲರೂ ಇರಲೇಬೇಕು. ಸುಖ ದುಃಖ, ಪ್ರೀತಿ- ಕಾಳಜಿ ಎಲ್ಲವೂ ಇರಬೇಕು. ಜೊತೆಗೆ ಮನಸ್ಸಿಗೆ ನೋವಾಗುವ ಕೆಲವು ವಿಷಯಗಳನ್ನು ಕೆಲವೊಮ್ಮೆ ಎದುರಿಸಲೇಬೇಕಾಗುತ್ತದೆ. ಆಗ ನಮ್ಮ ಮನಸ್ಸಿಗೆ ಬೇಸರವಾದವರಿಗೆ ಶಾಪ ನೀಡಬೇಕು ಎಂಬ ಮನಸ್ಸೂ ಬರುತ್ತದೆ. ಕೆಲವರು ಶಾಪ ನೀಡಿ, ಆ ಶಾಪ ನಿಜವಾಗಿ, ಅದು...

ಶಾಪವನ್ನು ವರವಾಗಿಸಿ ಕೊಂಡು ರಾಮಸೇತು ನಿರ್ಮಿಸಲಾಯಿತಾ..?

Rama sethu: ತ್ರೇತಾಯುಗದಲ್ಲಿ ರಾಮನಾಗಿ ಅವತರಿಸಿದ ಭಗವಾನ್ ವಿಷ್ಣುವೇ ರಾಮಾಯಣದಲ್ಲಿ ರಾಕ್ಷಸನನ್ನು ಸಂಹರಿಸಿದ . ಮಾನವ ರೂಪದಲ್ಲಿ ಸಂಹರಿಸಿದ ಅವತಾರ ಪುರುಷನಿಗೂ ಕೂಡ ವಾನರರ ಅವಶ್ಯಕತೆ ಬಂದಿತು . ಸೀತಾದೇವಿಯನ್ನು ಹುಡುಕುವುದರಿಂದ ಹಿಡಿದು ರಾವಣನಿಂದ ಸೀತಾ ದೇವಿಯನ್ನು ಕರೆದುಕೊಂಡು ಹೋಗುವಾಗ ಹೆಜ್ಜೆ ಹೆಜ್ಜೆಯಲ್ಲೂ ವಾನರಸೇನೆ ಶ್ರೀರಾಮನಿಗೆ ಜೋತೆ ಇದ್ದು ಸಹಾಯ ಮಾಡಿದರು .ಅದರಲ್ಲಿ ಸುಗ್ರೀವ, ಹನುಮಾನ್ ಮತ್ತು...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img