Wednesday, February 25, 2026

customers

ಕೇಬಲ್ ಟಿವಿ ಉದ್ಯಮಿಗಳ ಕೈ ತಪ್ಪಲಿದ್ದಾರೆ ಗ್ರಾಹಕರು…!

film story ಪ್ರತಿಯೊಂದರ ವಸ್ತುಗಳ ಬೆಲೆ ಏರಿಕೆಯಾಗಿರುವ ಬೆನ್ನಲ್ಲೆ ಮನರಂಜನೆ ವಾಹಿನಿಗಳಾದ ಸೋನಿ ಪಿಕ್ಚರ್ , ಜಿ ಸಿನಿಮಾ ಸೇರಿ ಇನ್ನು ಹಲವು ವಾಹಿನಿಗಳು ತೆರಿಗೆ ಏರಿಕೆ ಯಾಗಿರುವ ಕಾರಣ ವಾಹಿನಿಗಳು ಸಹ ತಮ್ಮ ಹಕ್ಕಿನ ಬೆಲೆಯನ್ನು ಏರಿಕೆ ಮಾಡಿವೆ. ಆದರೆ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವ ಕೇಬಲ್ ಟಿವಿ ಆಪರೇಟರ್ ಗಳು ವಾಹಿನಿಗಳಿಗೆ...

ಕಾರ್ ಗಳನ್ನು ವಾಪಸ್ ಪಡೆದುಕೊಳ್ಳುತ್ತಿರುವ ಮಾರುತಿ ಸುಜಿಕಿ

ಈಗಿನ ದಿನಮಾನಗಳಲ್ಲಿ ಪಯಪೋಟಿಯ ಮೇಲೆ ವ್ಯಾಪಾರ ಮಾಡುತಿದ್ದಾರೆ.ಹಾಗಾಗಿ ಹಲವಾರು ಕಂಪನಿಗಳು ಗ್ರಾಹಕರಿಗೆ ಒಳ್ಳೆಯ ಸೇವೆ ಒದಗಿಸಬೇಕು.ಹೆಚ್ಚು ಜನ ಗ್ರಾಹಜಕರನ್ನು ತನ್ನತ್ತ ಸೆಳೆದುಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಹೊಸ ಹೊಸ ಮಾದರಿಗಳನ್ನು ತಮ್ಮ ವ್ಯಾಪಾರದಲ್ಲಿ ಅಳವಡಿಸುತ್ತಿವೆ.ಅದೇ ರೀತಿ ಕಾರು ಕಂಪನಿಗಳು ಕೂಡಾ ಹೊಸ ಹೊಸ ಮಾದರಿಯ ಕಾರುಗಳನ್ನು ಮಾರುಕಟ್ಟಗೆ ಪರಿಚಯಿಸಿ ಗ್ರಾಹಕರಿಗೆ ಸುರಕ್ಷತೆಯ ದೃಷ್ಟಿಯಿಂದ ಮತ್ತು ಕಡಿಮೆ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img