Friday, July 11, 2025

cut onions

ಈರುಳ್ಳಿ ಬಗ್ಗೆ ಈ ವಿಚಾರವನ್ನ ನೀವು ತಿಳಿದುಕೊಳ್ಳಲೇಬೇಕು

ಈರುಳ್ಳಿ ಎಲ್ಲರ ಮನೆಯ ಅಚ್ಚುಮೆಚ್ಚಿನ ತರಕಾರಿ. ಈರುಳ್ಳಿ ಇಲ್ಲದೆ ಅಡುಗೆಯೇ ಇಲ್ಲ. ವಗ್ಗರಣೆ, ಸಾಂಬಾರು, ಪಲ್ಯ, ಹೀಗೆ ಎಲ್ಲಾ ಅಡುಗೆಗೂ ಈರುಳ್ಳಿ ಬೇಕೇಬೇಕು.  ಇವೆಲ್ಲಕ್ಕೂ ಈರುಳ್ಳಿ ಇಲ್ಲವೆಂದರೆ ನಡೆಯುವುದೇ ಇಲ್ಲ. ಗೃಹಿಣಿಯರು ಬೆಳಗ್ಗೆ ಎದ್ದು ಅಡುಗೆ ಮನೆಗೆ ಹೋದಾಗ ಕೈಗೆ ಈರುಳ್ಳಿ ಸಿಗದಿದ್ದದರೆ ಅಥವಾ ಈರುಳ್ಳಿ ಬುಟ್ಟಿ ಖಾಲಿಯಾಗಿದ್ದರೆ ಅಡುಗೆ ಮಾಡೋದೇ ಇಲ್ಲ. ಆದರೆ ಈ...
- Advertisement -spot_img

Latest News

ಸಾಲದ ಕಿರಿಕ್ : ಹೆಂಡತಿಯ ಮೂಗನ್ನೇ ಕಚ್ಚಿದ ಪಾಪಿ ಪತಿ

ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಸಂಘದಲ್ಲಿ ಸಾಲ...
- Advertisement -spot_img