Sunday, March 29, 2026

CWC invitation

ಡಿಕೆಶಿ ವೈರಾಗ್ಯದ ಮಾತುಗಳಿಗೆ ಸಹೋದರ ಡಿಕೆಸು ಸಲಹೆ ಏನು?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆ, ಮಾಜಿ ಸಂಸದ ಡಿ.ಕೆ. ಸುರೇಶ್ ಮಾಡಿರುವ ಟ್ವೀಟ್ ಭಾರೀ ವೈರಲ್‌ ಆಗಿದೆ. ಬುಧವಾರ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ....
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img