ಕಳೆದ ಒಂದುವರೆ ತಿಂಗಳಿನಿಂದ ಕ್ರಿಕೆಟ್ ಅಭಿಮಾನಿಗಳನ್ನು ಕಾಡುತ್ತಿದ್ದ ಪ್ರಶ್ನೆಗೆ, ಉತ್ತರ ಸಿಗುವ ಸಮಯ ಬಂದಿದೆ. ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ, ಇಂದು ಇಂಗ್ಲೆಂಡ್-ನ್ಯೂಜಿಲೆಂಡ್ ತಂಡ ಗಳು ಸೆಣಸುತ್ತಿವೆ. ಉಭಯ ತಂಡದ ನಾಯಕರು ಚೊಚ್ಚಲ ವಿಶ್ವಕಪ್ ಎತ್ತಿಹಿಡಿಯುವ ಕನಸಿನಲ್ಲಿದ್ದಾರೆ. ಹೌದು…ಒಂದು ಕಡೆ ಮೊದಲ ಸೆಮಿಫೈನಲ್ ನಲ್ಲಿ ಭಾರತದ ವಿರುದ್ಧ ಗೆಲುವು ದಾಖಲಿಸಿದ ಕಿವೀಸ್, ಅಂತಿಮ ಹಣಾಹಣಿಗೆ ಸಜ್ಜಾಕಿದ್ರೆ,...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...