ಹುಬ್ಬಳ್ಳಿ: ಬಡತನ ರೇಖೆಗಿಂತ ಕೆಳಗಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಈಗಾಗಲೇ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...