Friday, November 14, 2025

Cyber crime

ಉಪೇಂದ್ರ–ಪ್ರಿಯಾಂಕಾ ಫೋನ್ ಹ್ಯಾಕ್, ಪ್ರಕರಣದಲ್ಲಿ ಸೈಬರ್ ವಂಚನೆ ಬಯಲು!

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್‌ ಫೋನ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆರೋಪಿಯನ್ನು ದೆಹಲಿ ಸೋನಿಯಾ ನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ವಿಚಾರಣೆಗಾಗಿ...

ಆಳಂದ ‘ವೋಟ್ ಚೋರಿ’ ಕೇಸ್ನಲ್ಲಿ ಸ್ಫೋಟಕ ತಿರುವು, 75 ಮೊಬೈಲ್ ನಂಬರ್​ಗಳ ದುರ್ಬಳಕೆ!

ಆಳಂದ ವಿಧಾನಸಭಾ ಕ್ಷೇತ್ರದ ‘ವೋಟ್ ಚೋರಿ’ ಪ್ರಕರಣದಲ್ಲಿ SIT ಸ್ಫೋಟಕ ಮಾಹಿತಿಯನ್ನು ಬಯಲು ಮಾಡಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ನಾಲ್ವರು ಆರೋಪಿಗಳು ಒಟ್ಟು 6,018 ನಕಲಿ ಅರ್ಜಿಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಸಲ್ಲಿಸಿದ್ದು, ಪ್ರತಿಯೊಂದು ನಕಲಿ ಅರ್ಜಿಗೆ ₹80 ಪಾವತಿಯಾಗಿತ್ತಂತೆ. ಆರೋಪಿಗಳು ಸಮಾಜದ ದುರ್ಬಲ ವರ್ಗದ ಜನರ 75 ಮೊಬೈಲ್ ನಂಬರ್‌ಗಳನ್ನು ದುರ್ಬಳಕೆ ಮಾಡಿದ್ದಾರೆ....

ಸುಧಾಮೂರ್ತಿಯನ್ನ ಟಾರ್ಗೆಟ್ ಮಾಡಿದ ಸೈಬರ್ ವಂಚಕರು!

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ವಂಚಿಸಲು ಸೈಬರ್ ವಂಚಕರು ಯತ್ನಿಸಿದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ದೂರಸಂಪರ್ಕ ಸಚಿವಾಲಯದ ಉದ್ಯೋಗಿ ಹೆಸರಲ್ಲಿ ಇನ್ಫೋಸಿಸ್ ಸುಧಾಮೂರ್ತಿ ಅವರಿಗೆ ವಂಚಿಸೋ ಯತ್ನ ನಡೆದಿದೆ. ನಿಮ್ಮ ನಂಬರ್ ಆಧಾರ್‌ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಅಂತ ಹೇಳಿದ್ದಾರೆ. ವೈಯಕ್ತಿಕ ಮಾಹಿತಿ ಪಡೆಯಲು ಯತ್ನಿಸಿದ್ದಾರಂತೆ. ನಿಮ್ಮ ನಂಬರ್‌ನಿಂದ ಅಶ್ಲೀಲ...

BENGALURU : ಸೈಬರ್ ವಂಚಕರಿಗೆ ಬೆಂಗಳೂರು ಟಾರ್ಗೆಟ್

ದೇಶದ ಐಟಿ ಹಬ್‌ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್‌ ಖದೀಮರು ಟಾರ್ಗೆಟ್‌ ಮಾಡಿಕೊಂಡಿದ್ದಾರೆ. ಡಿಜಿಟಲ್‌ ಅರೆಸ್ಟ್‌, ಷೇರು ಹೂಡಿಕೆ, ಪಾರ್ಟ್‌ ಟೈಂ ಜಾಬ್‌ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...

ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆರೋಪಿಗಳ ಬಂಧನ..!

ಮಂಗಳೂರು: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಆಧಾರ್ ಎನೆಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್  ಮಾಡಿದ್ದಾರೆ. ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತರು. ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಬ್ಯಾಂಕ್ ಖಾತೆಯ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ಮಂಗಳೂರು ನಗರ...

Cyber Crime: ಸೈಬರ್ ಚೋರರ ಕರಾಮತ್ತಿಗೆ ಬೆಚ್ಚಿದ ಹುಬ್ಬಳ್ಳಿ ಜನತೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಬೆಳೆಯುತ್ತಿರುವಂತೆಯೇ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿವೆ. ಅದರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣವೇ ಇಲ್ಲದಂತಾಗಿದೆ. ಕೇವಲ 2 ಸಾವಿರ ಸಾಲ ಪಡೆದ ವ್ಯಕ್ತಿಯಿಂದ ಖದೀಮರು ಲಕ್ಷಾಂತರ ರೂಪಾಯಿ ಪೀಕಿದ ಘಟನೆ ಧಾರವಾಡದಲ್ಲಿ ನಡೆದಿದೆ. ಆನ್ ಲೈನ್ ಅಪ್ಲಿಕೇಷನ್ ಮೂಲಕ 2 ಸಾವಿರ ಸಾಲ ಪಡೆದಿದ್ದ ವ್ಯಕ್ತಿಯಿಂದ ಖದೀಮರು ಬರೋಬ್ಬರಿ 14 ಲಕ್ಷ ಪೀಕಿದ್ದಾರೆ. ಹೀಗೆ...

ಕಿಚ್ಚನಿಗೆ ನಿಂದನೆ: ಅಹೋರಾತ್ರ, ಚರಣ್ ವಿರುದ್ಧ ಸೈಬರ್ ಕ್ರೈಂಗೆ ದೂರು

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ. ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....
- Advertisement -spot_img

Latest News

Political News: ನಿತೀಶ್ ಕುಮಾರ್ ಈ ಬಾರಿ ಬಿಹಾರ ಸಿಎಂ ಆಗೋದು ಡೌಟ್..?

Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಹಾರದಲ್ಲಿ 9 ಬಾರಿ ನಿತೀಶ್...
- Advertisement -spot_img