Saturday, July 25, 2026

Cyber crime

ಒಂದೇ ಕ್ಲಿಕ್.. 44 ಲಕ್ಷ ಖಾಲಿ! ಮೈಸೂರಲ್ಲಿ ಮೆಗಾ ಸ್ಕ್ಯಾಮ್!

ಮೈಸೂರಿನಲ್ಲಿ ಮತ್ತೊಂದು ದೊಡ್ಡ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ, APK ಫೈಲ್ ಲಿಂಕ್ ಮೂಲಕ ಇಬ್ಬರು ಹಿರಿಯ ನಾಗರಿಕರಿಂದ ಒಟ್ಟು ₹44 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ಆತಂಕ ಹೆಚ್ಚಿಸಿದ್ದು, ಸೈಬರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾಹಿತಿಯ ಪ್ರಕಾರ, ಅನಾಮಿಕ ಸಂಖ್ಯೆಯಿಂದ ಬಂದಿದ್ದ APK ಫೈಲ್ ಅನ್ನು...

ಒಂದೇ- ಕ್ಲಿಕ್‌ʼ ಹೊಸ ತಂತ್ರ! ಪೆನ್ಷನ್ ಕಾರ್ಡ್ ಹೆಸರಲ್ಲಿ 2 ಲಕ್ಷ ರೂ. ಗುಳುಂ?

ಹುಬ್ಬಳ್ಳಿಯಲ್ಲಿ ಮತ್ತೊಂದು ಸೈಬರ್ ವಂಚನೆ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ನಲ್ಲಿ ಬಂದ ಒಂದು ಲಿಂಕ್ ಒತ್ತಿದ ಕಾರಣಕ್ಕೆ ನಿವೃತ್ತ ನೌಕರೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಎಸ್‌ಬಿಐ ಪೆನ್ಷನ್ ಕಾರ್ಡ್ ಹೆಸರಿನಲ್ಲಿ ನಡೆದ ಈ ಮೋಸ, ಜನರಲ್ಲಿ ಆತಂಕ ಮೂಡಿಸಿದೆ. ಒಂದು ಸಣ್ಣ ಕ್ಲಿಕ್ ದೊಡ್ಡ ನಷ್ಟಕ್ಕೆ ಕಾರಣವಾಗಿದೆ. ಹುಬ್ಬಳ್ಳಿ ನಗರದ ಮೋಹನ್ ಜೆ ಎಂಬ ನಿವೃತ್ತ ನೌಕರ,...

ನಿಮ್ಮ ಪ್ರತಿ ಮೆಸೇಜ್‌ಗೂ ಸರ್ಕಾರದ ಹದ್ದಿನ ಕಣ್ಣು!

ರಾಜ್ಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವಿಷಯಗಳ ಮೇಲೆ ನಿಗಾವಹಿಸಲು ರಾಜ್ಯ ಸರ್ಕಾರ ಹೊಸ ಕ್ರಮ ತೆಗೆದುಕೊಂಡಿದೆ. 67.26 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸಲ್ಯೂಷನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿ, ದ್ವೇಷ ಪ್ರಚಾರ, ಕಾನೂನು...

ಸೈಬರ್ ವಂಚಕರ ಹೊಸ ತಂತ್ರ ಬಹಿರಂಗ

ಖಾಸಗಿ ಕ್ಷಣಗಳ ಬಯಕೆ ಈಡೇರಿಸಿಕೊಳ್ಳಲು ಹಾಗೂ ಸುಂದರಿಯರ ಜತೆ ಹರಟೆ ಹೊಡೆಯಲು ಡೇಟಿಂಗ್ ಆ್ಯಪ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ಮೊರೆ ಹೋಗುವ ಮುನ್ನ ಎಚ್ಚರ ಅಗತ್ಯವಾಗಿದೆ. ಏಕೆಂದರೆ, ಅಪರಿಚಿತ ಯುವತಿಯರ ಹೆಸರಿನಲ್ಲಿ ಸೈಬರ್ ವಂಚಕರು ಖಾಸಗಿ ದೃಶ್ಯಗಳನ್ನು ಪಡೆದು ಬ್ಲ್ಯಾಕ್‌ಮೇಲ್ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಅಪರಿಚಿತ...

₹8.3 ಕೋಟಿ ಸೈಬರ್ ವಂಚನೆ – ಫೇಕ್ ಆ್ಯಪ್‌ನ ಸೈಬರ್ ಜಾಲ

ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂದು ನಂಬಿಸಿ ಸೈಬರ್ ವಂಚಕರು ಉದ್ಯಮಿಯೊಬ್ಬರಿಂದ ₹8.3 ಕೋಟಿ ಹಣ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ನಗರದ ದಕ್ಷಿಣ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿ ರಾಜೇಂದ್ರ ನಾಯ್ಡು ಅವರು ಈ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ರಾಜೇಂದ್ರ ನಾಯ್ಡು ಅವರು ಅಯೋಧ್ಯೆಯ...

ಉಪೇಂದ್ರ–ಪ್ರಿಯಾಂಕಾ ಫೋನ್ ಹ್ಯಾಕ್, ಪ್ರಕರಣದಲ್ಲಿ ಸೈಬರ್ ವಂಚನೆ ಬಯಲು!

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್‌ ಫೋನ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆರೋಪಿಯನ್ನು ದೆಹಲಿ ಸೋನಿಯಾ ನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ವಿಚಾರಣೆಗಾಗಿ...

ಆಳಂದ ‘ವೋಟ್ ಚೋರಿ’ ಕೇಸ್ನಲ್ಲಿ ಸ್ಫೋಟಕ ತಿರುವು, 75 ಮೊಬೈಲ್ ನಂಬರ್​ಗಳ ದುರ್ಬಳಕೆ!

ಆಳಂದ ವಿಧಾನಸಭಾ ಕ್ಷೇತ್ರದ ‘ವೋಟ್ ಚೋರಿ’ ಪ್ರಕರಣದಲ್ಲಿ SIT ಸ್ಫೋಟಕ ಮಾಹಿತಿಯನ್ನು ಬಯಲು ಮಾಡಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ನಾಲ್ವರು ಆರೋಪಿಗಳು ಒಟ್ಟು 6,018 ನಕಲಿ ಅರ್ಜಿಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಸಲ್ಲಿಸಿದ್ದು, ಪ್ರತಿಯೊಂದು ನಕಲಿ ಅರ್ಜಿಗೆ ₹80 ಪಾವತಿಯಾಗಿತ್ತಂತೆ. ಆರೋಪಿಗಳು ಸಮಾಜದ ದುರ್ಬಲ ವರ್ಗದ ಜನರ 75 ಮೊಬೈಲ್ ನಂಬರ್‌ಗಳನ್ನು ದುರ್ಬಳಕೆ ಮಾಡಿದ್ದಾರೆ....

ಸುಧಾಮೂರ್ತಿಯನ್ನ ಟಾರ್ಗೆಟ್ ಮಾಡಿದ ಸೈಬರ್ ವಂಚಕರು!

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ವಂಚಿಸಲು ಸೈಬರ್ ವಂಚಕರು ಯತ್ನಿಸಿದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ದೂರಸಂಪರ್ಕ ಸಚಿವಾಲಯದ ಉದ್ಯೋಗಿ ಹೆಸರಲ್ಲಿ ಇನ್ಫೋಸಿಸ್ ಸುಧಾಮೂರ್ತಿ ಅವರಿಗೆ ವಂಚಿಸೋ ಯತ್ನ ನಡೆದಿದೆ. ನಿಮ್ಮ ನಂಬರ್ ಆಧಾರ್‌ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಅಂತ ಹೇಳಿದ್ದಾರೆ. ವೈಯಕ್ತಿಕ ಮಾಹಿತಿ ಪಡೆಯಲು ಯತ್ನಿಸಿದ್ದಾರಂತೆ. ನಿಮ್ಮ ನಂಬರ್‌ನಿಂದ ಅಶ್ಲೀಲ...

BENGALURU : ಸೈಬರ್ ವಂಚಕರಿಗೆ ಬೆಂಗಳೂರು ಟಾರ್ಗೆಟ್

ದೇಶದ ಐಟಿ ಹಬ್‌ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್‌ ಖದೀಮರು ಟಾರ್ಗೆಟ್‌ ಮಾಡಿಕೊಂಡಿದ್ದಾರೆ. ಡಿಜಿಟಲ್‌ ಅರೆಸ್ಟ್‌, ಷೇರು ಹೂಡಿಕೆ, ಪಾರ್ಟ್‌ ಟೈಂ ಜಾಬ್‌ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...

ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆರೋಪಿಗಳ ಬಂಧನ..!

ಮಂಗಳೂರು: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಆಧಾರ್ ಎನೆಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್  ಮಾಡಿದ್ದಾರೆ. ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತರು. ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಬ್ಯಾಂಕ್ ಖಾತೆಯ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ಮಂಗಳೂರು ನಗರ...
- Advertisement -spot_img

Latest News

ಬೆಂಗಳೂರಿನಲ್ಲಿ ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ – ಇಲ್ಲಿದೆ ಇಂದಿನ ಗೋಲ್ಡ್ ರೇಟ್ ವಿವರ!

ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...
- Advertisement -spot_img