Saturday, July 25, 2026

Cyber crime

Cyber Crime: ಸೈಬರ್ ಚೋರರ ಕರಾಮತ್ತಿಗೆ ಬೆಚ್ಚಿದ ಹುಬ್ಬಳ್ಳಿ ಜನತೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಬೆಳೆಯುತ್ತಿರುವಂತೆಯೇ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿವೆ. ಅದರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣವೇ ಇಲ್ಲದಂತಾಗಿದೆ. ಕೇವಲ 2 ಸಾವಿರ ಸಾಲ ಪಡೆದ ವ್ಯಕ್ತಿಯಿಂದ ಖದೀಮರು ಲಕ್ಷಾಂತರ ರೂಪಾಯಿ ಪೀಕಿದ ಘಟನೆ ಧಾರವಾಡದಲ್ಲಿ ನಡೆದಿದೆ. ಆನ್ ಲೈನ್ ಅಪ್ಲಿಕೇಷನ್ ಮೂಲಕ 2 ಸಾವಿರ ಸಾಲ ಪಡೆದಿದ್ದ ವ್ಯಕ್ತಿಯಿಂದ ಖದೀಮರು ಬರೋಬ್ಬರಿ 14 ಲಕ್ಷ ಪೀಕಿದ್ದಾರೆ. ಹೀಗೆ...

ಕಿಚ್ಚನಿಗೆ ನಿಂದನೆ: ಅಹೋರಾತ್ರ, ಚರಣ್ ವಿರುದ್ಧ ಸೈಬರ್ ಕ್ರೈಂಗೆ ದೂರು

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ. ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img