Sunday, August 2, 2026

#CyberBullying

‘ರೌಡಿ ಅಪ್ಪಿ ತಪ್ಪಿ ಹೀರೋ’ ದರ್ಶನ್ ಫ್ಯಾನ್ಸ್‌ಗೆ ಸೋನು ಶೆಟ್ಟಿ ಟಾಂಗ್!

ನಟಿ ರಮ್ಯಾ ಅವರ ದೂರಿನ ಬಳಿಕವೂ ಕಾಮೆಂಟ್ಸ್‌ಗಳ ಹಾವಳಿ ನಿಂತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಸದ್ದು ಮಾಡುತ್ತಿರುವ ಹೆಸರು ಸೋನು ಶೆಟ್ಟಿ. ‘ಐ ಯಾಮ್ ಸೋನು ಶೆಟ್ಟಿ’ ಎಂಬ ಖಾತೆಯಲ್ಲಿ ವಿಡಿಯೋ ಹಾಕ್ತಾ, ಪ್ರಭಾವ ಬೀರ್ತಾ, ನೇರವಾಗಿ ದರ್ಶನ್ ಬಗ್ಗೆ ಮಾತನಾಡಿದ್ರು. ದರ್ಶನ್ ರೌಡಿ ಆಗಬೇಕಾಗಿದ್ದವರು… ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ ಅಂತ ಇತ್ತೀಚಿಗೆ...

ರಮ್ಯಾಗೆ ಅಶ್ಲೀಲ ಮೆಸೇಜ್ – ಮತ್ತೆ ಇಬ್ಬರು ಲಾಕ್‌, ಅಶ್ಲೀಲ ವಿಡಿಯೋ ಕಳಿಸಿದ್ದವರು ಅರೆಸ್ಟ್!

ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟ ಕಾಮೆಂಟ್‌, ಅಶ್ಲೀಲ ಸಂದೇಶ ಕಳುಹಿಸಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಸೈಬರ್ ಕ್ರೈಂ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಬರ್ ಕ್ರೈಂ ಅಧಿಕಾರಿಗಳ ಕಾರ್ಯಾಚರಣೆಯಿಂದ, ನಟಿ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ ಆರೋಪದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img