ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...