ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...
Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...