Wednesday, August 12, 2026

Cyclone Montha

‘ಮೊಂಥಾ’ ಬೆಳಗ್ಗೆ ಬಿಸಿಲು.. ರಾತ್ರಿ ಚಳಿ

ಆಂಧ್ರ, ತೆಲಂಗಾಣ, ಒಡಿಶಾದಲ್ಲಿ ಮೊಂಥಾ ಚಂಡಮಾರುತ ಪ್ರಳಯದ ಭೀತಿ ಸೃಷ್ಟಿಸಿದೆ. ಆದ್ರೆ, ಕರ್ನಾಟಕದ ಹಲವೆಡೆ ಮಳೆ ಅಬ್ಬರ ನಿಂತಿದ್ದು ಬಿಸಿಲು ಆರಂಭವಾಗಿದೆ. ಇನ್ಮುಂದೆ ಕೆಲವೇ ಕೆಲವು ಕಡೆ ಹೊರತುಪಡಿಸಿ ಉಳಿದೆಲ್ಲಾ ಕಡೆ, ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ,...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...
- Advertisement -spot_img

Latest News

Haveri News: ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ 500 ಹಣ್ಣಿನ ಗಿಡಗಳ ನಾಟಿ

Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...
- Advertisement -spot_img