Friday, June 5, 2026

Cyclone Relief

ಶ್ರೀಲಂಕಾಗೆ ಭಾರತದಿಂದ ದೊಡ್ಡ ಬೆಂಬಲ

ದಿತ್ವಾಹ್ ಚಂಡಮಾರುತದಿಂದ ತೀವ್ರವಾಗಿ ತತ್ತರಿಸಿರುವ ಶ್ರೀಲಂಕೆಗೆ ಭಾರತ ಸರ್ಕಾರವು 450 ದಶಲಕ್ಷ ಅಮೆರಿಕನ್ ಡಾಲರ್ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಶ್ರೀಲಂಕಾದ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳಿಗೆ ಸಂಪೂರ್ಣ ನೆರವು ನೀಡಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ರಾಯಭಾರಿಯಾಗಿ ಕೊಲಂಬೊಗೆ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...
- Advertisement -spot_img