Thursday, May 7, 2026

cyclone 'Shakti

‘ಶಕ್ತಿ’ ಚಂಡಮಾರುತ ಬರ್ತಿದೆ.. ರಾಜ್ಯಕ್ಕೆ ಡೇಂಜರ್ ಅಲರ್ಟ್‌

ರಾಜ್ಯಕ್ಕೆ ಭಾರತೀಯ ಹವಾಮಾನ ಇಲಾಖೆ ಡೇಂಜರ್‌ ಅಲರ್ಟ್‌ ನೀಡಿದೆ. ಈ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ 'ಶಕ್ತಿ' ಚಂಡಮಾರುತದ ಪ್ರಭಾವದಿಂದಾಗಿ, ಕರ್ನಾಟಕದಲ್ಲಿ ಮಳೆಯಾಗಲಿದೆಯಂತೆ. ಕರಾವಳಿ, ಉತ್ತರ ಕರ್ನಾಟಕ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ಅಕ್ಟೋಬರ್‌ 5ರಿಂದ 10ರವರೆಗೆ ರಣಭೀಕರ...
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img