Saturday, August 8, 2026

cylinder-blast

ಹೆಬ್ಬಾಳದ ಮಸೀದಿ ಬಳಿ ಸಿಲಿಂಡರ್ ಬ್ಲಾಸ್ಟ್..!

ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು.  ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್​​ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img