Wednesday, August 5, 2026

Cylinder

ಸಿಲಿಂಡರ್ ಗಳ ಬೆಲೆ 43.5 ರೂ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾ ಕಾರಣದಿಂದ ಆರ್ಥಿಕ ಪರಸ್ಥಿತಿ ಎಲ್ಲರಲ್ಲು ಕಾಡುತ್ತಿದೆ. ಯಾವುದೇ ವಸ್ತುವನ್ನು ಖರೀದಿಸಬೇಕೆಂದರು ಹಣವು ಹೆಚ್ಚಾಗುತ್ತಿದೆ. ನೆಮ್ಮದಿಯಾಗಿ ಓಡಾಡಿಕೊಂಡು ಇರೋದಕ್ಕು ಆಗದೇ ಮನೆಯಲ್ಲಿ ಕುಳಿತು ತಿನ್ನೋಕು ಆಗದೇ ಇರುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಅಕ್ಟೋಬರ್ ಮೊದಲ ದಿನ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿವೆ. 43.5 ರೂ ಗಳಷ್ಟು ಹೆಚ್ಚಿದ್ದು, ಇಂಡಿಯನ್ ಆಯಿಲ್...

ಸಿಲಿಂಡರ್ ಸ್ಫೋಟಕ್ಕೆ ಹೊತ್ತಿಉರಿದ ಮನೆ…!

www.karnatakatv.net :ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗಿಸಿ ಹೊತ್ತಿ ಉರಿದ ಘಟನೆ  ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗ್ರಾಮದಲ್ಲಿ ಮನೆಯಿಂದ ಅಜ್ಜಿ ಮತ್ತು ಮೊಮ್ಮಗ ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img