Friday, September 18, 2026

D Boos Dharshan

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

ಅಭಿಮಾನಿಯ ಉತ್ತರಕ್ರಿಯೆಗೆ ಹೋಗ್ತಾರಾ ಡಿ-ಬಾಸ್…?

www.karnatakatv.net :ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೊಬ್ಬರು ಕೆಲದಿನಗಳ ಹಿಂದಷ್ಟೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ  ದರ್ಶನ್ ಅಭಿಮಾನಿಗಳ ಸಂಘ ಉತ್ತರಕ್ರಿಯಾ ಕಾರ್ಯಕ್ರಮಕ್ಕೆ  ಬರುವಂತೆ ಡಿಬಾಸ್ ಗೆ  ಮನವಿ ಮಾಡಿದೆ. ಹೌದು, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ರಾಂಪುರ ನಿವಾಸಿ ಪ್ರಜ್ವಲ್(30) ಆಗಸ್ಟ್ 31 ರಂದು ಬೆಂಗಳೂರು ಏರ್ಪೋರ್ಟ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img