Tuesday, June 16, 2026

D Boos Dharshan

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

ಅಭಿಮಾನಿಯ ಉತ್ತರಕ್ರಿಯೆಗೆ ಹೋಗ್ತಾರಾ ಡಿ-ಬಾಸ್…?

www.karnatakatv.net :ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೊಬ್ಬರು ಕೆಲದಿನಗಳ ಹಿಂದಷ್ಟೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ  ದರ್ಶನ್ ಅಭಿಮಾನಿಗಳ ಸಂಘ ಉತ್ತರಕ್ರಿಯಾ ಕಾರ್ಯಕ್ರಮಕ್ಕೆ  ಬರುವಂತೆ ಡಿಬಾಸ್ ಗೆ  ಮನವಿ ಮಾಡಿದೆ. ಹೌದು, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ರಾಂಪುರ ನಿವಾಸಿ ಪ್ರಜ್ವಲ್(30) ಆಗಸ್ಟ್ 31 ರಂದು ಬೆಂಗಳೂರು ಏರ್ಪೋರ್ಟ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img