ಬೆಂಗಳೂರು : ಡಿ ಬಾಸ್ ದರ್ಶನ್ ಅವರ ಒಂದು ಕಾಲದ ಆಪ್ತ.. ಪ್ರೊಡ್ಯೂಸರ್ ಆದರೂ ಹೀರೋ ರೇಂಜಿAಗ್ ಸೌಂಡ್ ಮಾಡುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಇದೀಗ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ.. ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧೆ ಮಾಡಿ ನಿರ್ದೇಶಕನಾಗಿ ಆಯ್ಕೆಯಾಗಿ ಇದೀಗ ಕಿಮ್ಸ್ ಆಸ್ಪತ್ರೆ ಅಧ್ಯಕ್ಷನಾಗಿದ್ದಾರೆ. ಇದೀಗ ಬೆಂಗಳೂರಿನ ಬೊಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...