Friday, April 18, 2025

d boss dharshan

ಡಿ ಬಾಸ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್..?!

Film News: ಡಿ ಬಾಸ್  ಕ್ರಾಂತಿ ಸಕ್ಸಸ್ ಬೆನ್ನಲ್ಲೇ ಇದೀಗ ಹುಟ್ಟುಹಬ್ಬದ ಸೆಲೆಬ್ರೇಶನ್ ಗೂ ದಿನಗಣನೆ ಶುರುವಾಗಿದೆ. ಈ ಎರಡೂ ಸಂಭ್ರಮದ ಜೊತೆ ದರ್ಶನ್ ಮತ್ತೊಂದು ಸಿಹಿ ಸುದ್ದಿಯನ್ನೂ ಕೊಟ್ಟಿದ್ದಾರೆ. ಅದೇನಂತೀರಾ ಈ ಸ್ಟೋರಿ ನೋಡಿ. ಕಳೆದ ವರ್ಷ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್ ಹಿಟ್ 'ಮೆಜೆಸ್ಟಿಕ್' ಸಿನಿಮಾ ಹೊಸ ರೂಪದಲ್ಲಿ ರೀ ರಿಲೀಸ್ ಆಗಿತ್ತು. ಈ...

ಡಿ ಬಾಸ್ ಫಾರ್ಮ್ ಹೌಸ್ ಗೆ ಅರಣ್ಯಾಧಿಕಾರಿಗಳ ರೈಡ್..!

Film News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವನ್ನು ನೀಡಿದ್ದರು. ಈ ವೇಳೆ ತಮ್ಮ ತೋಟದಲ್ಲಿ ಸಾಕಿರುವ ವಿಶಿಷ್ಟ ಪ್ರಭೇದದ ಪಕ್ಷಿಗಳ ಪರಿಚಯವನ್ನು ಮಾಡಿಕೊಟ್ಟಿದ್ದರು. ಆ ಬಳಿಕ ಅರಣ್ಯಾಧಿಕಾರಿಗಳು ರೇಡ್ ಮಾಡಿದ್ದಾರೆ. ದರ್ಶನ್ ಫಾರ್ಮ್‌ಹೌಸ್‌ನಲ್ಲಿ ವಿದೇಶಿ ಪಕ್ಷಿಗಳನ್ನು ಸಾಕುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ವನ್ಯಜೀವಿ ಕಾಯ್ದೆಯಡಿ ಅನುಮತಿ ಹಾಗೂ ಮಾಲೀಕತ್ವದ ಪತ್ರವನ್ನು ಹಾಜರು...

ಡಿ ಬಾಸ್ ಫಾರ್ಮ್ ಹೌಸ್ ಗೆ ಹೊಸಬರ ಆಗಮನ…?!

Film News: ಮೊದಲಿಂದನೂ ಡಿ ಬಾಸ್ ಪ್ರಾಣಿ ಪ್ರೇಮಿ. ತನ್ನ ಬಿಡುವಿನ ಸಮಯವನ್ನು ಸಾಕು ಪ್ರಾಣಿಗಳ ಜೊತೆ ಕಾಲ ಕಳೆಯುವುದು ಅವರಿಗೆ ಅಭ್ಯಾಸ ಇದೀಗ ದಚ್ಚು ಝೂ ಗೆ ಹೊಸ ಪ್ರಾಣಿ ಪಕ್ಷಿಗಳು ಸೇರ್ಪಡೆಯಾಗಿವೆಯಂತೆ ಹಾಗಿದ್ರೆ ಎಲ್ಲಿಂದೆಲ್ಲಾ ಹೊಸ ಪ್ರಾಣಿಗಳ ಬಂದಿವೆ ಗೊತ್ತಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಮೈಸೂರಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆತನದ ತೂಗುದೀಪ ಫಾರ್ಮ್‌ಹೌಸ್‌...

ಸೈಮಾ ಅವಾರ್ಡ್ನ ಲ್ಲಿ ಈ ಬಾರಿ ಸ್ಟಾರ್ ಐಕಾನ್ ಯಾರು ಗೊತ್ತಾ..?! ಸೈಮಾ ಮಾಡಿದ ಆ ಟ್ವೀಟ್ ಯಾರ ಬಗ್ಗೆ..?

Film News: ಸಿಲಿಕಾನ್  ಸಿಟಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಮೂಡಿ ಬಂತು. ಸೌತ್ ಸ್ಟಾರ್ಸ್ ಜೊತೆ ಬಾಲಿವುಡ್ ತಾರೆಯರು ಕಾರ್ಯಕ್ರಮಕ್ಕೆ ಮೆರಗು ತಂದಿದ್ರು. ಆದ್ರೆ ಅದೆಷ್ಟೋ ಸ್ಟಾರ್ ಗಳ ಮಧ್ಯೆ  ಗಮನ ಸೆಳೆದ ಏಕೈಕ ಸ್ಟಾರ್ ಕನ್ನಡ ಸಿನಿ ರಂಗದ  ಹೀರೊ. ಹೌದು  ಸ್ವತಹ ಸೈಮಾ ಟ್ವೀಟ್ ಖಾತೆಯೆ ಈ  ಬಗ್ಗೆ...

ಹರೀಶ್ ರೈ ಗೆ ದರ್ಶನ್ ಸಹಾಯ ಹಸ್ತ..!

Film  News: ಗುರುಗಳೇ ನೀವೇನು ಭಯಪಡಬೇಡಿ  ನೀವು ನನ್ನ ಸಿನಿಮಾದಲ್ಲಿ  ಮತ್ತೆ ನಟಿಸಬೇಕು ಹಾಗೆಯೇ ನೀವು ಭಯಪಡಬೇಡಿ  ನಾನಿದ್ದೇನೆ ನಿಮ್ಮ ಜೊತೆ  ಎಂದು  ಆ  ಸ್ಟಾರ್ ನಟರೊಬ್ಬರು ತನ್ನ ಗುರುನಗಳಿಗೆ ಒಂದು ಹೇಳಿಕೆಯನ್ನು  ನೀಡ್ತಾರೆ ಆ ಸ್ಟಾರ್ ನಟ. ಅಷ್ಟಕ್ಕೂ  ಆ ನಟ  ಗುರುಗಳಿಗೆ ಹೀಗೆ ಹೇಳಿದ್ಯಾಕೆ  ಆ ಬಿಗ್ ಸ್ಟಾರ್ ಯಾರು ಗೊತ್ತಾ ನಟನ...

ಚಿತ್ರದುರ್ಗದಲ್ಲಿ ಡಿ ಬಾ ಸ್ ಅಭಿಮಾನಿಗಳ ಭರ್ಜರಿ ಡ್ಯಾನ್ಸ್…!

Film News: ಗಣೇಶೋತ್ಸವ ಮುಗಿಯುತ್ತಾ ಬಂದ್ರು ಡಿ ಬಾಸ್ ಕ್ರಾಂತಿ  ಹವಾ ಮಾತ್ರ ಮುಗಿಯುತ್ತಿಲ್ಲ. ಹೌದು  ಚಿತ್ರದುರ್ಗದಲ್ಲಿ ಬಹಳ  ಸಡಗರದಿಂದ  ಗಣೇಶೊತ್ಸವ ಆಚರಿಸಲಾಯಿತು. ಕಿಕ್ಕಿರುದು  ಜನ ಕೂಡಾ ಸೇರಿದ್ರು. ಮತ್ತೊಂದೆಡೆ ಗಣೇಶನ ವಿಗ್ರಹ ನೋಡಿ ಭಕ್ತಾಧಿಗಳು  ಪುಣೀತರಾಗಿದ್ರು. ಇದೆಲ್ಲಾ ಗಣೇಶ  ಹಬ್ಬದ ಭಕ್ತಿಭಾವದ ಸನ್ನಿವೇಶವಾಗಿದ್ರೆ ಮತ್ತೊಂದೆಡೆ ಅಭಿಮಾನದ ಕುಣಿತ ಜೋರಾಗಿಯೇ ಇತ್ತು.  ದರ್ಶ ನ್   ಅಭಿನಯದ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img