Thursday, November 27, 2025

D boss Fans

ಡಿ ಬಾಸ್ ಅಭಿಮಾನಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಸಂದೇಶ!

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮತ್ತೂಮ್ಮೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲ್ ಸೇರಿದ್ದಾರೆ. ಅವರ ಬಹುನೀರಿಕ್ಷಿತ ಚಿತ್ರ ಡೆವಿಲ್ ಸಿನಿಮಾದ ಚಿತ್ರೀಕರಣ ಮಗಿದಿದೆ. ಆದರೆ ಈ ಸಮಯದಲ್ಲಿ ದಾಸ ಜೈಲಿಗೆ ಹೋಗಿರುವುದು ಅವರ ಅಭಿಮಾನಿಗಳಿಗೆ ನೋವು ತಂದಿದೆ ಹಾಗೂ ಡೆವಿಲ್ ರಿಲೀಸ್ ಆಗುತ್ತದೋ? ಇಲ್ಲವೋ? ಎಂಬ ಪ್ರಶ್ನೆಯೂ ಮೂಡಿದೆ. ಇದಕ್ಕೆಲ್ಲಾ ಜೈಲಿನಲ್ಲೇ ಇದ್ದುಕೊಂಡು ಸಂದೇಶ...

ದರ್ಶನ್ ಜಾಮೀನು ಭವಿಷ್ಯ ಜುಲೈ 22ಕ್ಕೆ ಅಂತಿಮ ತೀರ್ಪು

ನಟ ದರ್ಶನ್ ಜಾಮೀನು ಭವಿಷ್ಯ ಮತ್ತೆ ಮುಂದೂಡಿಕೆಯಾಗಿದೆ. ಇವತ್ತು ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ನ್ಯಾಯಮೂರ್ತಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಖಡಕ್ ಪ್ರಶ್ನೆಗಳನ್ನ ಕೇಳಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ. 2024ರ ಜೂನ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದ್ರು. ಬೆನ್ನು...

ದರ್ಶನ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಡೇಟ್ ಫಿಕ್ಸ್‌ : ದಿ ಡೆವಿಲ್ ಅಧಿಕೃತ ಮಾಹಿತಿ!

ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾಗಾಗಿ ಕಾಯುತ್ತಿದ್ದಾರೆ. ದಿನದಿಂದ ದಿನಕ್ಕೆ ಈ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗುತ್ತಿದೆ. ಈ ಚಿತ್ರದಿಂದ ಬರುವ ಪ್ರತಿ ಅಪ್​ಡೇಟ್ ಕೂಡ ಅಭಿಮಾನಿಗಳಿಗೆ ಥ್ರಿಲ್ ಕೊಡುತ್ತಿದೆ. ಈಗ ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹಂಚಿಕೊಳ್ಳಲಾಗಿದೆ....

ಏಕಾದಶಿ ಉತ್ಸವದಲ್ಲೂ ಕುರಿಗಳ ಮೇಲೆ ಕ್ರಾಂತಿ ಪ್ರಚಾರ..!

https://www.youtube.com/watch?v=NqO5Tym7AN4 ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿಮಾನಿಗಳು ಏನೇ ಮಾಡಿದ್ರೂ ಢಿಫ್ರೆಂಟಾಗಿ ಮಾಡ್ತಾರೆ. ಅದಕ್ಕೆ ಮತ್ತೊಂದು ಉದಾಹರಣೆ ಅಂದ್ರೆ ಡಿ ಭಕ್ತಗಣ ಸದ್ಯ ಕ್ರಾಂತಿ ಚಿತ್ರದ ಪ್ರಚಾರವನ್ನ ಎಲ್ಲೆಡೆ ಭರ್ಜರಿಯಾಗಿ ಮಾಡ್ತಿದ್ದು, ಎತ್ತ ಕಣ್ಣಾಯಿಸಿದರೂ ಕ್ರಾಂತಿ ಹವಾ ಜೋರಾಗಿದೆ. ಆ ಲೆವೆಲ್‌ಗೆ ದರ್ಶನ್‌ನ ಕ್ರಾಂತಿ ಸಿನಿಮಾಗೆ ಅಭಿಮಾನಿಗಳು ಪ್ರಮೋಷನ್ ಮಾಡ್ತಿದ್ದಾರೆ. ಈ ಪ್ರಚಾರಕ್ಕೆ ಮತ್ತೊಂದು ವಿಶೇಷವಾಗಿ...

ದರ್ಶನ್‌- ದುನಿಯಾ ಸೂರಿ ಸಿನಿಮಾ “ಕದನವಿರಾಮ”! ಇದು ನಿಜಾನಾ?

https://www.youtube.com/watch?v=4P4F7vUc4mw   ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...

Majestic ಚಿತ್ರಮಂದಿರದಲ್ಲಿ ರೀರಿಲೀಸ್ ವೈಭವ..!

2O ವರ್ಷಗಳ ನಂತರ ಮತ್ತೆ ಮೆಜೆಸ್ಟಿಕ್ ಬಿಗ್ ಸ್ಕ್ರೀನ್ ನಲ್ಲಿ ವಿಜೃಂಬಿಸ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಫೆಬ್ರವರಿ 16ರ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳನ್ನು ಭೇಟಿಯಾಗಿರಲಿಲ್ಲ ಆದರೆ ದರ್ಶನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ಮೆಜೆಸ್ಟಿಕ್ ಇವತ್ತು ಪ್ರಸನ್ನ ಚಿತ್ರಮಂದಿರಲ್ಲಿ ತೆರೆಕಂಡಿದ್ದು ಡಿ ಬಾಸ್ ಫ್ಯಾನ್ಸ್ (D Boss Fans) ಫುಲ್...

ಅಭಿಮಾನಿಯ ಉತ್ತರಕ್ರಿಯೆಗೆ ಹೋಗ್ತಾರಾ ಡಿ-ಬಾಸ್…?

www.karnatakatv.net :ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೊಬ್ಬರು ಕೆಲದಿನಗಳ ಹಿಂದಷ್ಟೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ  ದರ್ಶನ್ ಅಭಿಮಾನಿಗಳ ಸಂಘ ಉತ್ತರಕ್ರಿಯಾ ಕಾರ್ಯಕ್ರಮಕ್ಕೆ  ಬರುವಂತೆ ಡಿಬಾಸ್ ಗೆ  ಮನವಿ ಮಾಡಿದೆ. ಹೌದು, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ರಾಂಪುರ ನಿವಾಸಿ ಪ್ರಜ್ವಲ್(30) ಆಗಸ್ಟ್ 31 ರಂದು ಬೆಂಗಳೂರು ಏರ್ಪೋರ್ಟ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img