https://www.youtube.com/watch?v=NqO5Tym7AN4
ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿಮಾನಿಗಳು ಏನೇ ಮಾಡಿದ್ರೂ ಢಿಫ್ರೆಂಟಾಗಿ ಮಾಡ್ತಾರೆ. ಅದಕ್ಕೆ ಮತ್ತೊಂದು ಉದಾಹರಣೆ ಅಂದ್ರೆ ಡಿ ಭಕ್ತಗಣ ಸದ್ಯ ಕ್ರಾಂತಿ ಚಿತ್ರದ ಪ್ರಚಾರವನ್ನ ಎಲ್ಲೆಡೆ ಭರ್ಜರಿಯಾಗಿ ಮಾಡ್ತಿದ್ದು, ಎತ್ತ ಕಣ್ಣಾಯಿಸಿದರೂ ಕ್ರಾಂತಿ ಹವಾ ಜೋರಾಗಿದೆ.
ಆ ಲೆವೆಲ್ಗೆ ದರ್ಶನ್ನ ಕ್ರಾಂತಿ ಸಿನಿಮಾಗೆ ಅಭಿಮಾನಿಗಳು ಪ್ರಮೋಷನ್ ಮಾಡ್ತಿದ್ದಾರೆ. ಈ ಪ್ರಚಾರಕ್ಕೆ ಮತ್ತೊಂದು ವಿಶೇಷವಾಗಿ...
https://www.youtube.com/watch?v=4P4F7vUc4mw
ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...
2O ವರ್ಷಗಳ ನಂತರ ಮತ್ತೆ ಮೆಜೆಸ್ಟಿಕ್ ಬಿಗ್ ಸ್ಕ್ರೀನ್ ನಲ್ಲಿ ವಿಜೃಂಬಿಸ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಫೆಬ್ರವರಿ 16ರ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳನ್ನು ಭೇಟಿಯಾಗಿರಲಿಲ್ಲ ಆದರೆ ದರ್ಶನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ಮೆಜೆಸ್ಟಿಕ್ ಇವತ್ತು ಪ್ರಸನ್ನ ಚಿತ್ರಮಂದಿರಲ್ಲಿ ತೆರೆಕಂಡಿದ್ದು ಡಿ ಬಾಸ್ ಫ್ಯಾನ್ಸ್ (D Boss Fans) ಫುಲ್...
www.karnatakatv.net :ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೊಬ್ಬರು ಕೆಲದಿನಗಳ ಹಿಂದಷ್ಟೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳ ಸಂಘ ಉತ್ತರಕ್ರಿಯಾ ಕಾರ್ಯಕ್ರಮಕ್ಕೆ ಬರುವಂತೆ ಡಿಬಾಸ್ ಗೆ ಮನವಿ ಮಾಡಿದೆ.
ಹೌದು, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ರಾಂಪುರ ನಿವಾಸಿ ಪ್ರಜ್ವಲ್(30) ಆಗಸ್ಟ್ 31 ರಂದು ಬೆಂಗಳೂರು ಏರ್ಪೋರ್ಟ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...