ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.. ನಗರ ಪ್ರದೇಶದಲ್ಲಿ ಒಂದೆಡೆ ಅಗತ್ಯ ವಸ್ತು ಸಿಗದೆ ಸಮಸ್ಯೆಯಾದ್ರೆ, ಮತ್ತೊಂದೆಡೆ ಹಲವು ಕೂಲಿ ಕಾರ್ಮಿಕರು ಕೂಲಿ ಇಲ್ಲದೇ ಪರಿತಪ್ಪಿಸುವಂತಾಗಿದೆ.. ಇತ್ತ ಗ್ರಾಮೀಣ ಪ್ರದೇಶದಲ್ಲಿ ರೈತ ಬೆಳೆದ ಬೆಳೆಯನ್ನ ಮಾರುಕಟ್ಟೆಗೆ ತರಲಾಗದೆ ಸಂಕಷ್ಟಕ್ಕೆ...