Thursday, March 28, 2024

D boss

Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!

Film News : ಬೆಳಗ್ಗೆ ಕಾವೇರಿ ಹೋರಾಟಕ್ಕೆ ಬಂದು ಸಂಜೆ ಯಾಗುತ್ತಿದ್ದಂತೆ ಫ್ಲೈಟ್ ಏರಿದ್ದಾರೆ ಡಿ ಬಾಸ್. ವೈರಲ್ ಆಗುತ್ತಿದೆ ದಚ್ಚು ಫೋಟೋ ಹಾಗಿದ್ರೆ ದರ್ಶನ್ ಪ್ರವಾಸ ಯಾವ ಕಡೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್.............. ಕಾವೇರಿ ಹೋರಾಟ ಸಂಬಂಧ ತಮ್ಮ ಖಡಕ್ ಮಾತುಗಳಿಂದ ಇತ್ತೀಚೆಗೆ ನಟ ದರ್ಶನ್ ಸುದ್ದಿ ಆಗಿದ್ದರು. ಇನ್ನು ತಮಿಳುನಾಡಿಗೆ ನೀರು...

Dharshan : ಐತಿಹಾಸಿಕ ಸಿನಿಮಾ ಮಾಡ್ತಾರಾ ದರ್ಶನ್..?! ಏನಿದು ಪೋಸ್ಟರ್..?!

Film News : ಸ್ಯಾಂಡಲ್ ವುಡ್ ನಲ್ಲಿ ಕಾಟೇರ ಆರ್ಭಟ ಶುರುವಾಗಿದೆ. ಗಣೇಶ ಹಬ್ಬಕ್ಕೆ ಟೀಸರ್ ಕೂಡ ರಿಲೀಸ್ ಆಗಲಿದೆ ಎನ್ನಲಾಗ್ತಿದೆ. ಇದೆಲ್ಲದರ ಮಧ್ಯೆ ದಚ್ಚು ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ . ಅದೇನಂತೀರಾ ನೀವೇ ನೋಡಿ..... ಸ್ಯಾಂಡಲ್‌ವುಡ್‌ನಲ್ಲಿ 'ಕಾಟೇರ'ನ ಆರ್ಭಟ ಶುರುವಾಗುತ್ತಿದೆ. ಗಣೇಶ ಹಬ್ಬಕ್ಕೆ ಸಿನಿಮಾ ಟೀಸರ್ ರಿಲೀಸ್ ಆಗುತ್ತದೆ ಎನ್ನಲಾಗ್ತಿದೆ. 'ಕಾಟೇರ' ಬಳಿಕ ದರ್ಶನ್...

D Boss Dharshan : ಡಿ ಬಾಸ್ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿ….!

Film News: ಡಿ ಬಾಸ್ ಅಭಿಮಾನಿಗಳು ದರ್ಶನ್ ಸಿನಿಮಾಕ್ಕಾಗಿ ಕಾದು ಕುಳಿತ್ತಿದ್ದಾರೆ. ಅಂತಹ ಅಭಿಮಾನಿಗಳಿಗೆ ಇದೀಗ ನಿರ್ಮಾಪಕರು   ಮತ್ತೊಂದು ಖುಷಿ ವಿಚಾರವನ್ನು ತಂದಿದ್ದಾರೆ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ನಟನೆಯ ಚಲನಚಿತ್ರ ಕಾಟೇರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಟೇರ ಸಿನಿಮಾದ ಬಗ್ಗೆ ತರುಣ್ ಸುಧೀರ್ ಬಹಳಷ್ಟು ಮುತುವರ್ಜಿ ವಹಿಸುತ್ತಿದ್ದಾರೆ....

ಸ್ಟಾರ್ ನಟನಿಗೆ ನೆರವಾದ ಚಾಲೆಂಜಿಂಗ್ ಸ್ಟಾರ್…!

Film News: ನಟ ಡ್ಯಾನಿಶ್ ಅಖ್ತರ್ ಸೈಫಿ ಮಗಳ ಚಿಕಿತ್ಸೆಗೆ ದರ್ಶನ್ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಡ್ಯಾನಿಶ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ನಟ ಡ್ಯಾನಿಶ್‌ಗೆ ಕನ್ನಡ ಚಿತ್ರರಂಗದ ಬಗ್ಗೆ ಅಪಾರ ಅಭಿಮಾನವಿದೆ. ಕನ್ನಡದಲ್ಲಿ ಆಗಾಗ್ಗೆ ಟ್ವೀಟ್ ಮಾಡುತ್ತಿರುತ್ತಾರೆ. ಸದ್ಯ ಟ್ವೀಟ್ ಮಾಡಿ "ಕೆಲವು ದಿನಗಳ ಹಿಂದೆ ನನ್ನ ಹೆಣ್ಣು ಮಗುವಿಗೆ ತುಂಬಾ ಅನಾರೋಗ್ಯವಾಗಿತ್ತು. ರಾಕ್‌ಲೈನ್...

‘ಕ್ರಾಂತಿ’ಗೆ ಅಭಿಮಾನಿಗಳ ಕಟೌಟ್…!

Film News: ರ್ಷದ ಬಹುನಿರೀಕ್ಷಿತ 'ಕ್ರಾಂತಿ' ಚಿತ್ರಕ್ಕೆ ವಿ. ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಸಾಂಗ್ಸ್ ರಿಲೀಸ್ ಆಗಿ ಹಿಟ್ ಆಗಿದೆ. ಗಣರಾಜ್ಯೋತ್ಸವದ ದಿನ ಸಿನಿಮಾ ವಿಶ್ವದಾದ್ಯಂತ ತೆರೆಗಪ್ಪಳಿಸಲಿದೆ. ಡಿ ಬಾಸ್ ಅಭಿಮಾನಿಗಳಂತೂ ಫಸ್ಟ್ ಡೇ ಫಸ್ಟ್ ಶೋ ನೋಡೊಕೆ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹಲವು ತಿಂಗಳುಗಳಿಂದ ಅಭಿಮಾನಿಗಳು 'ಕ್ರಾಂತಿ'...

ಹರಕೆ ತೀರಿಸಿದ ಡಿ ಬಾಸ್ ಅಭಿಮಾನಿ…!

ಸಿನಿಮಾ ವಿಚಾರವಾಗಿಯೂ ಶುರುವಾಗಿದೆ ಪಾದಯಾತ್ರೆ. ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡು ಇದೀಗ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ಧಾನೆ . ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಡಿ  ಬಾಸ್ ದರ್ಶನ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರದಲ್ಲಿ ತೊಡಗಿರೋದು ಗೊತ್ತಿರೋ ವಿಚಾರ...

ತಂದೆಯ ಹಾದಿ ಹಿಡಿದ ಸ್ಟಾರ್ ನಟನ ಮಗ..?! ನೆಟ್ಟಿಗರು ಫುಲ್ ಫಿದಾ…!

Film news: ತಂದೆಯ ಹಾದಿಯನ್ನೇ ಹಿಡಿಯುತ್ತಿದ್ದಾರೆ ಡಿ ಬಾಸ್ ಪುತ್ರ ವಿನೀಶ್. ದರ್ಶನ್ ಪುತ್ರನ ವೀಕೆಂಡ್ ಪ್ಲಾನ್ ಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಹಾಗಿದ್ರೆ ವಿನೀಶ್ ಆ ಪ್ಲಾನ್ ಏನು ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಜೂನಿಯರ್ ಡಿ ಬಾಸ್ ತಂದೆಯನ್ನೇ ಅನುಸರಿಸುತ್ತಿದ್ದಾರೆ. ಡಿ ಬಾಸ್ ಮಗ  ವಿನೀಶ್ ತಂದೆಯ ಹಾದಿಯನ್ನೇ ಹಿಡಿಯುತ್ತಿದ್ದಾರೆ.  ಹೌದು ಸಾಮಾನ್ಯವಾಗಿ ಸ್ಟಾರ್...

ದರ್ಶನ್ ರವರಿಗೆ ಈ ಸ್ಟೋರಿ ತಲುಪೋ ವರೆಗೂ ಶೇರ್ ಮಾಡಿ…!

Film News: ದರ್ಶನ್ ಅಭಿಮಾನದ  ಕೂಗಿನ  ವಿಶೇಷ ಕಥೆ ಇದು. ಖಂಡಿತವಾಗಿಯೂ ದರ್ಶನ್ ರವರು ಈ ವೀಡಿಯೋ ನೋಡಲೇಬೇಕಾದ ಸ್ಟೋರಿ ಇದು. ಹಾಗೆಯೇ ಡಿ ಬಾಸ್ ಅಭಿಮಾನಿಗಳು ದರ್ಶನ್ ಗೆ ಈ ವೀಡಿಯೋ ಸಿಗೋ ವರೆಗೂ ಶೇರ್ ಮಾಡಲೇ ಬೇಕಾದ ಸ್ಟೋರಿ ಇದು. ದರ್ಶನ್  ಅಭಿಮಾನಿಗಳು  ಡಿ ಬಾಸ್ ಅವರನ್ನು ದೇವರಂತೆ ಆರಾಧಿಸೋರು. ಅವರ ಅಭಿಮಾನಿಗಳು ಜೀವನದಲ್ಲಿ...

ಡಿ ಬಾಸ್ ಗೆ ದೃಷ್ಟಿ ತೆಗೆಯಲು ಪಾದಯಾತ್ರೆ ಕೈಗೊಂಡ ಅಭಿಮಾನಿ..!

Film News: ದೇವರ ಹೆಸರಲ್ಲೋ ಇಲ್ಲ ರಾಜಕೀಯ ವಿಚಾರದಲ್ಲೋ ನಿರಂತರವಾಗಿ ಸದ್ದು ಮಾಡುವುದು ಪಾದಯಾತ್ರೆ..ಆದ್ರೆ ಇಲ್ಲಿ ನಡೆದಿದ್ದು ಕೊಂಚ ಡಿಫರತೆಂಟ್  ತನ್ನ ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡಿದ್ದಾನೆ . ಈ  ವಿಚಾರವೀಗ ಸಖತ್ತಾಗೆ ಸದ್ದು ಮಾಡುತ್ತಿದೆ. ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್...

ಏಕಾದಶಿ ಉತ್ಸವದಲ್ಲೂ ಕುರಿಗಳ ಮೇಲೆ ಕ್ರಾಂತಿ ಪ್ರಚಾರ..!

https://www.youtube.com/watch?v=NqO5Tym7AN4 ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿಮಾನಿಗಳು ಏನೇ ಮಾಡಿದ್ರೂ ಢಿಫ್ರೆಂಟಾಗಿ ಮಾಡ್ತಾರೆ. ಅದಕ್ಕೆ ಮತ್ತೊಂದು ಉದಾಹರಣೆ ಅಂದ್ರೆ ಡಿ ಭಕ್ತಗಣ ಸದ್ಯ ಕ್ರಾಂತಿ ಚಿತ್ರದ ಪ್ರಚಾರವನ್ನ ಎಲ್ಲೆಡೆ ಭರ್ಜರಿಯಾಗಿ ಮಾಡ್ತಿದ್ದು, ಎತ್ತ ಕಣ್ಣಾಯಿಸಿದರೂ ಕ್ರಾಂತಿ ಹವಾ ಜೋರಾಗಿದೆ. ಆ ಲೆವೆಲ್‌ಗೆ ದರ್ಶನ್‌ನ ಕ್ರಾಂತಿ ಸಿನಿಮಾಗೆ ಅಭಿಮಾನಿಗಳು ಪ್ರಮೋಷನ್ ಮಾಡ್ತಿದ್ದಾರೆ. ಈ ಪ್ರಚಾರಕ್ಕೆ ಮತ್ತೊಂದು ವಿಶೇಷವಾಗಿ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img