Monday, September 7, 2026

D boss

ಡಿ ಬಾಸ್ ಒಡೆಯ ರಿಲೀಸ್ ಗೆ ಮುಹೂರ್ತ ಫಿಕ್ಸ್!

ಚಾಲೆಂಜಿಂಗ್ ಸ್ಟಾರ್ ಡಿ ಬಾಸ್ ಅಭಿನಯದ ಕುರುಕ್ಷೇತ್ರ ಬಿಡುಗಡೆಯಾಗಿ ಭರ್ಜರಿಯಾಗಿ ಪ್ರದರ್ಶ ಕಾಣ್ತಿದೆ.. ಇದೀಗ ಡಿ ಬಾಸ್ ಅಭಿನಯದ ಮುಂದಿನ ಚಿತ್ರ ಮುಂದಿನ ತಿಂಗಳು ಬಿಡುಗಡೆಗೆ ರೆಡಿಯಾಗಿದೆ.. ಹೌದು ಸಂದೇಶ್ ನಾಗರಾಜ್ ನಿರ್ಮಾಣದ ಒಡೆಯ ಸಿನಿಮಾ ಮುಂದಿನ ತಿಂಗಳು ರಿಲೀಸ್ ಆಗಲಿದೆ.. ಸೆಪ್ಟಂಪರ್ ಮೊದಲವಾರ ಒಡೆಯ ರಿಲೀಸ್ ಮಾಡಲು ಚಿತ್ರತಂಡ  ಮೊದಲು ನಿರ್ಧಾರ ಮಾಡಿತ್ತು.. ಕುರುಕ್ಷೇತ್ರ ಸಿನಿಮಾ ರಿಲೀಸ್ ನಲ್ಲಿ ಆದ...

ದರ್ಶನ್ ದಾಂಪತ್ಯ: ಗಾಳಿ ಸುದ್ದಿಗೆ ಪತ್ನಿ ವಿಜಯಲಕ್ಷ್ಮಿ ಬ್ರೇಕ್..!

ಇತ್ತೀಚೆಗೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೦ನೇ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ದುರ್ಯೋಧನನಾಗಿ ಡಿ ಬಾಸ್ ಅಬ್ಬರಿಸಿದ್ದಾರೆ. ಈ ನಡುವೆ ಡಿ ಬಾಸ್ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ಗಾಳಿ ಸುದ್ದಿಯೊಂದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ನಿನ್ನೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಅನ್ನೋ ವದಂತಿ ಹರಿದಾಡಿತ್ತು....

ಉ. ಕರ್ನಾಟಕ ನೆರವಿಗೆ ಧಾವಿಸುವಂತೆ ಕರೆಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಕರ್ನಾಟಕ ಟಿವಿ : ಉತ್ತರ ಕರ್ನಾಟಕ ಕಳೆದೊಂದು ವಾರದಿಂದ ನೀರಿನಲ್ಲಿ ಮುಳುಗಿದೆ.. ಮಹಾರಾಷ್ಟ್ರದಲ್ಲಿ ತೀವ್ರ ಮಳೆಯಿಂದಾಗಿ ಕೃಷ್ಣಾ ನದಿ ಉಗ್ರರೂಪದಲ್ಲಿ ಹರಿಯುತ್ತಿದೆ. ಇತ್ತ ಘಟಪ್ರಭಾ, ಮಲಪ್ರಭಾ ಕೂಡ ರುದ್ರ ನರ್ತನ ಮಾಡುತ್ತಿವೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದು ಸಾವಿರಾರು ಕೋಟಿ ಆಸ್ತಿಪಾಸ್ತಿ ನಷ್ಟವಾಗಿದ್ದು ನದಿ ಪಾತ್ರದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ.. ಉತ್ತರ ಕರ್ನಾಟಕದ ನೆರವಿಗೆ ಧಾವಿಸುವಂತೆ ಡಿ ಬಾಸ್ ಕರೆ https://twitter.com/dasadarshan/status/1159133338747060226 ಇನ್ನು ಚಾಲೆಂಜಿಂಗ್ ಸ್ಟಾರ್...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img