Friday, October 18, 2024

D boss

100 ದಿನದ ಸಂಭ್ರಮದಲ್ಲಿ ‘ಯಜಮಾನ’ ಗಳಿಸಿದ್ದೆಷ್ಟು..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಿತ್ರ ಯಜಮಾನ ರಿಲೀಸ್ ಆಗಿ ಇಂದಿಗೆ 95ನೇ ದಿನ. ಇನ್ನೈದು ದಿನದಲ್ಲಿ ಚಿತ್ರಕ್ಕೆ ಶತದಿನೋತ್ಸವದ ಸಂಭ್ರಮ. ಮುಖ್ಯ ಚಿತ್ರಮಂದಿರ ನರ್ತಕಿಯಲ್ಲಿ ಬಿಡುಗಡೆಯಾದ ಯಜಮಾನ ಸಿನಿಮಾ ಇದೇ ಚಿತ್ರಮಂದಿರದಲ್ಲಿ 100ಡೇಸ್ ಪೂರೈಸುತ್ತಿಲ್ಲ. ಯಾಕಂದ್ರೆ ಅಭಿಷೇಕ್ ಅಂಬರೀಶ್ ನಟನೆಯ ಅಮರ್ ಚಿತ್ರ ಅದೇ ಚಿತ್ರದಲ್ಲಿ ರಿಲೀಸ್ ಆಗಿದ್ದು ಯಶಸ್ವಿಯಾಗಿ ಓಡುತ್ತಿದೆ. ಹೀಗಾಗಿ ಯಜಮಾನ ಇನ್ನು ಯಾವಯಾವ ಥಿಯೇಟರ್ ನಲ್ಲಿ...

ಮಂಡ್ಯ ಜನರನ್ನು ಹಾಡಿಹೊಗಳಿದ ಡಿ-ಬಾಸ್…!

ಮೈಸೂರು:  ಲೋಕಸಭಾ ಚುನಾವಣೆಯಲ್ಲಿ ಸುಮಲತಾಗೆ ಗೆಲುವು ತಂದುಕೊಟ್ಟ ಮಂಡ್ಯ ಜನರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧನ್ಯವಾದ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ನಟ ದರ್ಶನ್ ಸುಮಲತಾ ಅಮ್ಮನನ್ನು ಗೆಲ್ಲಿಸೋ ಮೂಲಕ ಮಂಡ್ಯ ಜನ ಸ್ವಾಭಿಮಾನಿಗಳು ಅಂತ ತೋರಿಸಿಕೊಟ್ಟಿದ್ದಾರೆ. ಜನರು ಕೊಟ್ಟ ಗಿಫ್ಟ್ ಉಳಿಸಿಕೊಂಡು ಹೋಗೋದು ಮುಖ್ಯ. ಮಂಡ್ಯ ಜನರಿಗೆ ಧನ್ಯವಾದ ಅಂದ್ರೆ ಅದು ಚಿಕ್ಕ ಪದ ಆಗುತ್ತೆ...

ನಾಳೆ ಮಂಡ್ಯದಲ್ಲಿ ದಚ್ಚು,ಯಶ್ ಕಮಾಲ್-ಸಂಸದೆ ಸುಮಲತಾ ಭರ್ಜರಿ ವಿಜಯೋತ್ಸವ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರೋ ಸಂಸದೆ ಸುಮಲತಾ ನಾಳೆ ಮಂಡ್ಯದ ಜನತೆಗೆ ಅಭಿನಂದನೆ ಹೇಳೋ ಸಲುವಾಗಿ ಸ್ವಾಭಿಮಾನಿ ವಿಜಯೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಚುನಾವಣೆ ಮುಗಿದ ಬಳಿಕ ಮಂಡ್ಯದತ್ತ ಸುಳಿಯದ ಸಂಸದೆ ಸುಮಲತಾ ನಾಳೆ ವಿಜಯೋತ್ಸವ ಆಚರಿಸೋ ಸಲುವಾಗಿ ತಮ್ಮ ಕ್ಷೇತ್ರ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ನಗರದಲ್ಲಿರೋ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ವಿಜಯೋತ್ಸವಕ್ಕಾಗಿ ಭರ್ಜರಿ ವೇದಿಕೆ ಸಿದ್ದವಾಗ್ತಿದೆ....

ಹೇಗಿರಲಿದೆ ಗೊತ್ತಾ ಸುಮಲತಾ ವಿಜಯೋತ್ಸವ..?

ಮಂಡ್ಯ: ಮೇ 29ರಂದು ಸಂಸದೆ ಸುಮಲತಾ ಕೃತಜ್ಞತಾ ಸಮಾವೇಶ ನಡೆಸಲಿದ್ದು ಅಂದು ನಾನಾ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಭಾಗಿಯಾಗಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ, ಮೇ 29ರಂದು ಅಂಬರೀಶ್ ಹುಟ್ಚುಹಬ್ಬವಾದ್ದರಿಂದ ಅಂದೇ ಸಮಾವೇಶ ಮಾಡಲು ನಿರ್ಧರಿಸಲಾಗಿದೆ ಎಂದರು. ಅಲ್ಲದೆ ವಿಜಯೋತ್ಸವ ಸಮಾವೇಶದಲ್ಲಿ ನಟರಾದ ದರ್ಶನ್, ಯಶ್ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ,...

ಮಂಡ್ಯದಲ್ಲಿ ಮತ್ತೆ ಧೂಳೆಬ್ಬಿಸಲು ಬರುತ್ತಿದ್ದಾರೆ ಯಶ್-ಡಿ-ಬಾಸ್…!

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಮೇ 29ರಂದು ಮಂಡ್ಯದಲ್ಲಿ ವಿಜಯೋತ್ಸವ ಆಚರಿಸಲಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಮಾಹಿತಿ ನೀಡಿದ್ರು. ಮೇ 29 ರಂದು ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸೋ ಮೂಲಕ ಮಂಡ್ಯ ಜನತೆಗೆ ಧನ್ಯವಾದ ಹೇಳ್ತೀನಿ. ಅವತ್ತೇ ಅಂಬರೀಶ್ ಹುಟ್ಟು ಹಬ್ಬ ಇರೋದ್ರಿಂದ...

‘ನೀವೇ ನಮ್ಮ ಪಾಲಿನ ದೇವ್ರು’- ತುಂಬಾ ಥ್ಯಾಂಕ್ಸ್ ಹೇಳಿದ ಡಿ-ಬಾಸ್..!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡಿ ಗಮನ ಸೆಳೆದಿದ್ದ ಚಾಲೆಂಜಿಂಗ್ ಸ್ಟಾರ್ ಮಂಡ್ಯ ಜನತೆಗೆ ಧನ್ಯವಾದ ಹೇಳಿದ್ದಾರೆ. ವಿಡಿಯೋ ಮೂಲಕ ಧನ್ಯವಾದ ಹೇಳಿರೋ ಡಿ ಬಾಸ್, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿಯೊಬ್ಬರಿಗೂ ನನ್ನ ಸಾಷ್ಠಾಗ ನಮಸ್ಕಾರ. ನಮ್ಮ ಸಣ್ಣ ಅಳಿಲು ಸೇವೆಗೆ ನೀವು ಅಮ್ಮನಿಗೆ...

ಸೂಪರ್ ಡೂಪರ್ ಆಗಿದೆ ಕುರುಕ್ಷೇತ್ರ 3ನೇ ಟ್ರೇಲರ್- ದಚ್ಚು ಫ್ಯಾನ್ಸ್ ಗೆ ಹಬ್ಬವೋ ಹಬ್ಬ

ಸ್ಯಾಂಡಲ್​ವುಡ್​ ಬಾಕ್ಸ್ ಆಫೀಸ್ ಸುಲ್ತಾನ  ದರ್ಶನ್ ಅಭಿನಯದ ಭಾರೀ ನಿರೀಕ್ಷೆ ಹುಟ್ಟಿಸಿರೋ ಸಿನಿಮಾ ಕುರುಕ್ಷೇತ್ರದ 3ನೇ ಟೀಸರ್ ರಿಲೀಸ್ ಆಗಿದ್ದು ಯೂಟ್ಯೂಬ್‌ನಲ್ಲಿ ಹವಾ ಎಬ್ಬಿಸಿದೆ. ದರ್ಶನ್ ಅಭಿಮಾನಿಗಳು ಕಣ್ಣಿಗೆ ಎಣ್ಣೆ ಬಿಟ್ಕೊಂಡು ಕಾಯ್ತಿದ್ದ ಟೀಸರ್ ಬಂದಿದ್ದೇ ತಡ, ಯಾವ ರೇಂಜ್‌ಗೆ ಟೀಸರ್‌ನ ನೋಡ್ತಿದ್ದಾರೆ ಅಂದ್ರೆ, ಒಂದೇ ದಿನದಲ್ಲಿ ಟೀಸರ್ ೫ ಲಕ್ಷ ದಾಟಿ ಮಿಲಿಯನ್...

ಆಗಸ್ಟ್ 9ಕ್ಕೆ ಕುರುಕ್ಷೇತ್ರ ರಿಲೀಸ್- ತೆರೆ ಮೇಲೆ ಡಿ-ಬಾಸ್ ಕಮಾಲ್

ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ. ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...

ಡಿ-ಬಾಸ್ ಸಖತ್ ಸ್ಟೆಪ್ಸ್ – ಸೂಪರ್ ಆಗಿದೆ ‘ಜೋರು ಪಾಟು‘

ಬೆಂಗಳೂರು: ಇದೇ ತಿಂಗಳ ಕೊನೆಗೆ ರಿಲೀಸ್ ಆಗ್ತಿರೋ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಟನೆಯ ಬಹುನಿರೀಕ್ಷಿತ ಅಮರ್ ಚಿತ್ರದ ಜೋರು ಪಾಟ್ಟು ಸಾಂಗ್ ರಿಲೀಸ್ ಆಗಿದೆ.  ಜೂನಿಯರ್ ರೆಬೆಲ್ ಸ್ಟಾರ್ ನಟಿಸಿರೋ ಈ ಚಿತ್ರದ ಸಾಂಗ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಜ್ಜೆ ಹಾಕಿರೋದು ವಿಶೇಷ. ಜೋರು ಪಾಟ್ಟು ಸಾಂಗ್ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದ್ದು,...

ಸುಮಲತಾ ಗೆಲ್ಲೋದು ಪಕ್ಕಾ- ರಾಕಿಂಗ್ ಸ್ಟಾರ್ ಯಶ್

ಮಂಡ್ಯ: ಲೋಕಸಭೆ ಚುನಾವಣೆ ಪ್ರಚಾರದ ಬಳಿಕ ರಾಕಿಂಗ್ ಸ್ಟಾರ್ ಯಶ್ ಇದೇ ಮೊದಲ ಬಾರಿಗೆ ಮಂಡ್ಯಕ್ಕೆ ಬಂದಿದ್ರು. ತಮ್ಮ ಅಭಿಮಾನಿ ಪ್ರಸಾದ್ ಎನ್ನುವವರ ಮನೆಯ ಗೃಹ ಪ್ರವೇಶಕ್ಕೆ ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮಕ್ಕೆ ಬಂದಿದ್ದ ಯಶ್ ಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ರು.  ಬಳಿಕ ಮಾತನಾಡಿದ ಯಶ್, ಚುನಾವಣೆ ಮುಗಿದ ಬಳಿಕ ಸುಮಲತಾರನ್ನು...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img