Saturday, August 29, 2026

D C

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ…!

www.karnatakatv.net :ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ  ಮಾಡಿದರು. ಧ್ವಜಾರೋಹಣದ ನಂತರ ಪೊಲೀಸರು ಪರೆಡ್ ಮಾಡಿದರು. ಹಾಗೇ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬೆಳಿಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು. ಅನಿಲ್...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img