Monday, September 7, 2026

D company

ಚಿನ್ನದ ರಥದಲ್ಲಿ “ಡಿ-ಬಾಸ್” ಮೆರವಣಿಗೆ..!

https://www.youtube.com/watch?v=h07MCX28UvY ತುಮಕೂರಿನಲ್ಲಿ "ಕ್ರಾಂತಿ" ಪ್ರಚಾರ ಜೋರೋ ಜೋರು..! ಕನ್ನಡ ಚಿತ್ರರಂಗದಲ್ಲೀಗ ಹೊಸ ಪರ್ವ ಶುರುವಾಗಿದೆ. ಬಿಗ್ ಸ್ಟಾರ್ಸ್ಗಳ ಬಿಗ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸಾಗೋದಕ್ಕೆ ಸಜ್ಜಾಗ್ತಿವೆ. ಡಿ-ಬಾಸ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ದಿನಕ್ಕೊಂದು ಹೊಸ ಸುದ್ದಿ ಮೂಲಕ ಕುತೂಹಲ ಮೂಡಿಸ್ತಿದೆ. ಸದ್ದಿಲ್ಲದೇ ಕ್ರಾಂತಿ ಸಿನಿಮಾತಂಡ ವಿದೇಶಕ್ಕೆ ಹಾರಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಈ...

“ಕ್ರಾಂತಿ”ಗೆ ಡಿ-ಫ್ಯಾನ್ಸ್ ಪವರ್‌ಫುಲ್ ಪ್ರಚಾರ..!

https://www.youtube.com/watch?v=tSvcNXlEfts ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್‌ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img