Sunday, May 10, 2026

d dash to tree

KSRTC: ಮರಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ ಟಿಸಿ ಬಸ್ ಪಲ್ಟಿ:

ಬೆಳಗಾವಿ: ಕೆಎಸ್‌ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ಶಿಕ್ಷಕರ ಕೈ ಮುರಿದಿದೆ. ಚಿಕೊಪ್ಪ ಗ್ರಾಮದಿಂದ ಬಸ್ಸು ರಾಮದುರ್ಗ ಕಡೆ ಬರುವ ಸಂಧರ್ಭದಲ್ಲಿ ಅಪಘಾತನ ಸಂಭವಿಸಿದೆ. ನೇರವಾಗಿ ಬಂದ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನಲ್ಲಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img