Thursday, July 2, 2026

d dash to tree

KSRTC: ಮರಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ ಟಿಸಿ ಬಸ್ ಪಲ್ಟಿ:

ಬೆಳಗಾವಿ: ಕೆಎಸ್‌ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ಶಿಕ್ಷಕರ ಕೈ ಮುರಿದಿದೆ. ಚಿಕೊಪ್ಪ ಗ್ರಾಮದಿಂದ ಬಸ್ಸು ರಾಮದುರ್ಗ ಕಡೆ ಬರುವ ಸಂಧರ್ಭದಲ್ಲಿ ಅಪಘಾತನ ಸಂಭವಿಸಿದೆ. ನೇರವಾಗಿ ಬಂದ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನಲ್ಲಿ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img