https://www.youtube.com/watch?v=tSvcNXlEfts
ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...