Saturday, December 27, 2025

D.K.Mohan Babu

‘ಕೆ.ಆರ್.ಪುರದಲ್ಲಿ ಗೂಂಡಾವರ್ತನೆ ತಾಂಡವವಾಡುತ್ತಿದ್ದು ಅದಕ್ಕೆ ಕಡಿವಾಣ ಬೇಕಿದೆ’

ಕೆಆರ್ ಪುರ: ಬಡ ಮಧ್ಯಮ ವರ್ಗದ ಜನರ ಬದುಕು,ಭವಿಷ್ಯವನ್ನು ಕಿತ್ತುಕೊಂಡಿರುವ ಬಿಜೆಪಿ ಪಕ್ಷವನ್ನು ದೂರವಿಟ್ಟು ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ತಿಳಿಸಿದರು. ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಎಚ್.ಎ.ಎಲ್.ವಿಜ್ಞಾನನಗರ,ನೆಲ್ಲೂರುಪುರಂ,ರೆಡ್ಡಿಪಾಳ್ಯ ಎಲ್.ಬಿ.ಶಾಸ್ತ್ರಿ ನಗರ, ಅಬ್ಬಯ್ಯ ರೆಡ್ಡಿ ಬಡಾವಣೆ, ವಿಭೂತಿಪುರ, ಅನ್ನಸಂದ್ರಪಾಳ್ಯ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿರುಸಿನ...

ನಾಮಪತ್ರ ಸಲ್ಲಿಸಿದ ಡಿ.ಕೆ.ಮೋಹನ್: ಸಾಥ್ ಕೊಟ್ಟ ಶರತ್ ಬಚ್ಚೇಗೌಡ

ಕೆ.ಆರ್.ಪುರ : ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಿ.ಕೆ.ಮೋಹನ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಡಿ.ಕೆ.ಮೋಹನ್ ಬಾಬು, ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಜೊತೆ ಆಗಮಿಸಿ, ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. https://karnatakatv.net/central-minister-j-p-nadda-campaign-in-haveri/ https://karnatakatv.net/chamarajpet-bjp-candidate-bhaskar-rao-submits-nomination-papers/ https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img