Friday, November 28, 2025

D.K.Shivakumar

Political News: 2027ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್‌ ಗೂಡಿನ ಮಾರುಕಟ್ಟೆ, ಹೆಚ್‌.ಎನ್‌ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ...

Bagalakote News: ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು 1001 ತೆಂಗಿನಕಾಯಿ ಒಡೆದು ಹರಕೆ ಸಲ್ಲಿಕೆ

Bagalakote News: ಬಾಗಲಕೋಟೆ: ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಹಲವು ಪ್ರಯತ್ನ ಪಡುತ್ತಿದ್ದಾರೆ. ಆದರೆ ಅದನ್ನು ಎಲ್ಲಿಯೂ ಹೇಳುತ್ತಿಲ್ಲ. ಇತ್ತ ಡಿಕೆಶಿ ಫ್ಯಾನ್ಸ್ ಕೂಡ ನಮ್ಮ ಬಾಸ್ ಸಿಎಂ ಆಗಲಿ ಅಂತಾ ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹಲವು ಕಡೆ ದೇವರಿಗೆ ಹರಕೆ ಹೇಳಿ, ಪೂಜೆ ಮಾಡಿರುವ ಡಿಕೆಶಿ ಫ್ಯಾನ್ಸ್, ಡಿಕೆಶಿನೇ ಮುಂದಿನ...

DCM ಡಿ.ಕೆ.ಶಿವಕುಮಾರ್ ಸಿಎಂ ಆಗಲೆಂದು ಪೂಜೆ, ಹೋಮ-ಹವನ ಮಾಡಿದ ಅಭಿಮಾನಿಗಳು

Tumakuru News: ತುಮಕೂರು: ಕಾಂಗ್ರೆಸ್‌ನ ಕೆಲ ನಾಯಕರೇ ಹೇಳಿರುವಂತೆ ನವೆಬಂರ್ ಕ್ರಾಂತಿ ನಡೆಯಲಿದೆ. ಈ ವೇಳೆ ಸಚಿವ ಸಂಪುಟ ವಿಸ್ತರಣ ಆಗಲಿದೆ, ಸಿಎಂ ಬದಲಾಗುತ್ತಾರೆ ಅನ್ನೋ ಗುಸುಗುಸು ಜೋರಾಗಿಯೇ ಕೇಳುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಜೋರಾಗಿಯೇ ಇದೆ. ಇನ್ನು ಡಿಸಿಎಂ ಡಿ.ಕೆ.ಶಿ ಫ್ಯಾನ್ಸ್ ಕೂಡ ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

Political News: ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!: ಡಿಸಿಎಂ ಡಿ.ಕೆ.ಶಿವಕುಮಾರ್ ಇಷ್ಟು ಖುಷಿಯಾಗಿದ್ದು ಯಾಕೆ ಗೊತ್ತಾ..?

Political News: ಕುಡುಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರು ಅವರ ಮಗನಿಗೆ ಶಿವಕುಮಾರ್ ಎಂದು ನಾಮಕರಣ ಮಾಡಿದ್ದಾರೆ. ಈ ನಾಮಕರಣ ಮಾಡಿದವರು ಡಿಸಿಎಂ ಡಿ.ಕೆ.ಶಿವಕುಮಾರ್. ತಮ್ಮ ಮಗನಿಗೆ ಉಪಮುಖ್ಯಮಂತ್ರಿಗಳ ಹೆಸರನ್ನೇ ಇಡಬೇಕು ಎಂದು ನಿರ್ಧರಿಸಿದ್ದ ಕಾರಣ, ಡಿಕೆಶಿ ನಿವಾಸಕ್ಕೆ ಬಂದಿದ್ದ ಮಹೇಂದ್ರ ಅವರು, ಶಿವಕುಮಾರ್ ಅವರ ಬಳಿಯೇ ಮಗನಿಗೆ ನಾಮಕರಣ ಮಾಡಲು ಮನವಿ ಮಾಡಿದ್ದಾರೆ....

Bengaluru: ಉಬುಂಟು ಒಕ್ಕೂಟದಿಂದ ʼಟುಗೆದರ್‌ ವಿ ಗ್ರೋ 2025ʼ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗೆ ಆಹ್ವಾನ

Bengaluru News: ಬೆಂಗಳೂರು: ಇದೇ ನವೆಂಬರ್‌ 12ರಂದು ಚಾನ್ಸಲ್ಲರಿ ಪೆವಿಲ್ಲಿಯನ್‌ ನಲ್ಲಿ ನಡೆಯಲಿರುವ ಮಹಿಳಾ ಉದ್ಯಮಿ ಸಾಧಕರಿಗೆ ನೀಡಲಾಗುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾದ ʼಟುಗೆದರ್‌ ವಿ ಗ್ರೋ 2025' 4ನೇ ಆವೃತ್ತಿಯ ಸಮಾರೋಪ ಸಮಾರಂಭಕ್ಕೆ ಮಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಉಬುಂಟು ಮಹಿಳಾ ನಿಯೋಗದ ವತಿಯಿಂದ ಆಹ್ವಾನ ನೀಡಲಾಯಿತು. ಮಾಜಿ ಮುಖ್ಯ ಕಾರ್ಯದರ್ಶಿ...

ನನ್ನ ಬಗ್ಗೆ ಮಾತನಾಡದೇ ಇದ್ದರೆ ಜೆಡಿಎಸ್‌ನವರಿಗೆ ನಿದ್ದೇನೇ ಬರಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ರಾಮನಗರದ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡವನ್ನು ಸ್ಥಗಿತಗ``ಳಿಸಲಾಾಗಿದೆ. ನೀರಿನ ನಿರ್ವಹಣೆ ಸರಿಯಾಗಿಲ್ಲವೆಂದು ಆರೋಪಿಸಿ, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಇದೀಗ ಈ ಸುದ್ದಿಗೆ ರಾಜಕೀಯ ಟಚ್ ನೀಡಿ, ಡಿಕೆಶಿ ಹೇಳಿದ ಹಾಗೆ ಸಿನಿ ರಂಗದವರ ನಟ್ಟು ಬೋಲ್ಟು ಸರಿ ಮಾಡಿದ್ರಾ ಅನ್ನೋ ಪ್ರಶ್ನೆ ಓಡಾಡುತ್ತಿದೆ. ಆದರೆ ಹಾಗೇನೂ...

Political News: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿ ಪುಣ್ಯ ಕಟ್ಟಿಕೊಳ್ಳಿ: ಡಿಸಿಎಂಗೆ ಆರ್.ಅಶೋಕ್ ವ್ಯಂಗ್ಯ

Political News: ಬೆಂಗಳೂರಿನ ಬಳಗೆರೆ ರಸ್ತೆ ಬಳಿ ರಸ್ತೆ ಗುಂಡಿ ಬಿದ್ದು, ವಾಹನಗಳು ವಾಲಿದ್ದು, ವಾಹನದಲ್ಲಿರುವವರೆಲ್ಲ, ಬಾಗಿಲ ಮೂಲಕ ಆಚೆ ಹಾರಬೇಕಾಯಿತು. ಸ್ವಲ್ಪ ಬ್ಯಾಲೆನ್ಸ್ ತಪ್ಪಿದ್ದರೂ, ಅಪಘಾತವಾಗುವ ಎಲ್ಲ ಸಂಭವವಿತ್ತು. ಆದರೆ ವಾಹನ ಚಾಲಕರ ಮುನ್ನೆಚ್ಚರಿಕೆಯಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ...

Political News: ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿಕೆಶಿ ಹೇಳಿದ್ದೇನು..?

Political News: ನಾನೇ 5 ವರ್ಷ ಸಿಎಂ ಆಗಿರುತ್ತೇನೆ. ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿರುತ್ತದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ನನ್ನ ಬಳಿ ಇನ್ನು ಯಾವ ಆಯ್ಕೆ ಇದೆ ಎಂದು ಡಿಸಿಎಂ ಡಿಕೆ ಪ್ರಶ್ನಿಸಿದ್ದಾರೆ. ಅಲ್ಲದೇ, ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನೇ...

ಇಕ್ಬಾಲ್ ಹುಸೇನ್‌ಗೆ ನೋಟೀಸ್ ಜಾರಿ ಮಾಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ನವೆಂಬರ್ 26ರ ಬಳಿಕ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗುತ್ತಾರೆಂದು ರಾಮನಗರ ಶಾಸಕ ಇಕ್ಬಾಲ್ ಹುಸ್ಸೇನ್ ಹೇಳಿಕೆ ನೀಡಿದ್ದು, ಹಾಗೇನೂ ಇಲ್ಲ. ಸಿಎಂ ಬದಲಾಗುವ ಪ್ರಶ್ನೆಯೇ ಇಲ್ಲ. ನಾವು 2028ಕ್ಕೆ ಮತ್ತೆ ಅಧಿಕಾರಕ್ಕೆ ಬರಲು ತಯಾರಿ ನಡೆಸುತ್ತಿದ್ದೇವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಡಿಸಿಎಂ, ಎಲ್ಲ...

Bengaluru: ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ

Bengaluru: ಬೆಂಗಳೂರು: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಉತ್ಸವದ ಎರಡನೇ ದಿನವಾದ ಇಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಇಂದಿನ ಉತ್ಸವ...
- Advertisement -spot_img

Latest News

Spiritual: ಆಹಾರವನ್ನೇಕೆ ವ್ಯರ್ಥ ಮಾಡಬಾರದು..? ಇದರಿಂದ ಏನಾಗುತ್ತದೆ..?

Spiritual: ನಿಮಗೆ  3 ಸಮಯ ತಿನ್ನಲು ರುಚಿಕರ, ಆರೋಗ್ಯಕರ ಆಹಾರ ಸಿಗುತ್ತಿದೆ. ನೀವು ನೆಮ್ಮದಿಯಾಗಿದ್ದೀರಿ. ಉಪವಾಸವಿರುವ ಅಗತ್ಯ ನಿಮಗಿಲ್ಲವೆಂದಲ್ಲಿ. ನೀವು ಪುಣ್ಯವಂತರು ಎಂದರ್ಥ. ಎಲ್ಲರ ಪ್ರಕಾರ...
- Advertisement -spot_img