Monday, July 20, 2026

D.K.Shivakumar

Political News: ಶಿವರಾಮೇಗೌಡರ ‘ಶಿವಪಥ: ಮುಳ್ಳಿನ ನಡಿಗೆಯದ್ದು..: ಸಿಎಂ ಡಿ ಕೆ ಶಿವಕುಮಾರ್

Political News: ಎಲ್ ಆರ್ ಶಿವರಾಮೇಗೌಡರ ಶಿವಪಥ ಮುಳ್ಳಿನ ನಡಿಗೆಯಿಂದ ಕೂಡಿದೆ. ಆ ನಡಿಗೆಯಲ್ಲಿ ಸಾಕಷ್ಟು ಶ್ರಮ ಇದೆ. ಗೌಡರು ವರ್ಣರಂಜಿತ ರಾಜಕಾರಣಿ. ಅವರಂತೆ ವರ್ಣರಂಜಿತರಾಗಲು ನಮ್ಮಿಂದ ಸಾಧ್ಯವಿಲ್ಲ. 70 ವರ್ಷ ಆದರೂ 50 ವರ್ಷದವರಂತೆ ಇದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಅರಮನೆ ಮೈದಾನದಲ್ಲಿ ಶನಿವಾರ ನಡೆದ ಮಾಜಿ ಸಂಸದರಾದ...

Political News: ಗುಟ್ಕಾ, ಪಾನ್‌ ಮಸಾಲಾದಲ್ಲಿ ಡ್ರಗ್ ಪತ್ತೆಯಾದ್ರೆ, ಬ್ಯಾನ್: ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ 'ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ'ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 'ನಶಾ ಮುಕ್ತ ಭಾರತ ಅಭಿಯಾನ'ದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು...

ಬಂಡೀಪುರ- ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಜಂಗಲ್ ಸಫಾರಿ ಪುನರಾರಂಭ: ಸಿಎಂ ಡಿ.ಕೆ.ಶಿವಕುಮಾರ್

Political News: ಬಂಡೀಪುರ ಮತ್ತು ನಾಗರಹ``ಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಜಂಗಲ್ ಸಫಾರಿ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಅವರು, ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಕರುನಾಡಿನ ಈ ಗಿರಿ-ಕಾನನಗಳು ಕೇವಲ ವೃಕ್ಷ ಸಂಕುಲವಲ್ಲ; ಇವು ಪ್ರಕೃತಿ ಮಾತೆ ನಮ್ಮ ತಾಯ್ನಾಡಿಗೆ ಧಾರೆ ಎರೆದಿರುವ ಭವ್ಯ ಚೇತನ, ಸೌಂದರ್ಯದ ಮಹಾ...

ಇದು ಕೇವಲ ಕಂಟ್ರಾಕ್ಟರ್‌ಗಳಿಗೆ ಲಾಭ ಮಾಡುವ ಆಡಳಿತ: ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆರೋಪ

Political News: ಸುರಂಗ ರಸ್ತೆಯ ನೆಪ ಹೇಳಿ ಕಾಂಗ್ರೆಸ್ ಸರ್ಕಾರ ‘ವೆಟರಿನರಿ ಕಾಲೇಜ್’ ನಿಲ್ದಾಣವನ್ನು ಕೈಬಿಟ್ಟಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ತೇಜಸ್ವಿ ಸೂರ್ಯ, ಇದು ಕೇವಲ ಕಂಟ್ರಾಕ್ಟರ್‌ಗಳಿಗೆ ಲಾಭ ಮಾಡುವ ಆಡಳಿತ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಂಟ್ರಾಕ್ಟರ್-ಕೇಂದ್ರಿತ, ಕಾರುಗಳಿಗೆ ಮಾತ್ರ ಆದ್ಯತೆ...

Political News: ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಆದ ಬಳಿಕ ಇದೇ ಪ್ರಪ್ರಥಮ ಬಾರಿಗೆ ಡಿ.ಕೆ.ಶಿವಕುಮಾರ್ ಅವರು ಪತ್ನಿ ಜತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಡಿಕೆಶಿ ದಂಪತಿಯ ಜತೆ ಪುತ್ರ ಮತ್ತು ಅಳಿಯ ಕೂಡ ತಿಮ್ಮಪ್ಪನ ದರ್ಶನ ಪಡೆದು ಪುನೀತರಾದರು. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿರುವ...

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ: ಡಿ.ಕೆ.ಶಿವಕುಮಾರ್

Political News: ವಿಧಾನಸಭೆಯಿಂದ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಇಂದು ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಅವರು, ಗೆದ್ದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್,  ಮಳವಳ್ಳಿ ಶಿವಣ್ಣ,  ಪಿ.ವಿ. ಮೋಹನ್, ವಿನಯ್ ಕಾರ್ತಿಕ್ ಹಾಗೂ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಈ ಬಗ್ಗೆ ಮಾತನಾಡಿರುವ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ...

ಅಶೋಕ್‌ಗೆ ಏಜೆಂಟ್ ಎಂದ ಸಿಎಂ: ಹೌದು ನಾಗರಿಕರ ಧ್ವನಿಯಾಗಿ ನಿಂತಿರುವ ಜನತಾ ಏಜೆಂಟ್ ಎಂದ ಸಾಮ್ರಾಟ್

Political News: ನಿನ್ನೆ ಕಸ ವಿಲೇವಾರಿ ವಿಚಾರವಾಗಿ ಹಗರಣ ನಡೆದಿದೆ ಎಂದು ಆರೋಪಿಸಿ, ಆರ್.ಅಶೋಕ್ ಪ್ರೆಸ್‌ಮೀಟ್ ನಡೆಸಿದರಲ್ಲದೇ, ರಾಜ್ಯಪಾಲರಿಗೆ ಈ ಬಗ್ಗೆ ದೂರು ನೀಡಿದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್, ಆರ್.ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್.ಅಶೋಕ್, ಸಿಎಂ ಡಿ.ಕೆ.ಶಿವಕುಮಾರ್ ಅವರೇ, ಹೌದು, ನಾನು ಏಜೆಂಟ್...

ಘೋಷಣೆ ಮಾಡಿ ವಾರ ಕಳೆದರೂ ಇನ್ನೂ ಸಿಕ್ಕಿಲ್ಲ ಫ್ರೀ ಬಸ್‌ಪಾಸ್ ಮತ್ತು ಶೂ: ಬಿಜೆಪಿ ನಾಯಕರ ಅಸಮಾಧಾನ

Political News: ರಾಜ್ಯ ಸರ್ಕಾರದಲ್ಲಿ ಸದ್ಯ ಡಿಕೆ ಆಡಳಿತ ಶುರುವಾಗಿದೆ. ವಾರದ ಹಿಂದೆ ಡಿ.ಕೆ.ಶಿವಕುಮಾರ್ ನೂತನ ಸಿಎಂ ಆಗಿ ಆಡಳಿತ ವಹಿಸಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಮತ್ತು ಶೂ ನೀಡಲಾಗುವುದು ಎಂದು ಘೋಷಿಸಿದ್ದರು. ಆದರೆ ಇದುವರೆಗೂ ಮಕ್ಕಳಿಗೆ ಫ್ರೀ ಬಸ್‌ಪಾಸ್ ಮತ್ತು ಶೂ ಸಿಗಲಿಲ್ಲ. ಹೀಗಾಗಿ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್...

Political News: ಎಲ್ಲರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಹುಟ್ಟೂರಿನ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Political News: ಸಿಎಂ ಆದ ಬಳಿಕ ಡಿ.ಕೆ.ಶಿವಕುಮಾರ್ ಅವರು ಕನಕಪುರ ಸೇರಿ ಸುತ್ತಮುತ್ತಲಿನ ಹಲವು ಹಳ್ಳಿಗಳಿಗೆ ಭೇಟಿ ನೀಡಿದ್ದರು. ಈ ವೇಳೆ ತಮ್ಮ ಹುಟ್ಟೂರಾದ ದೊಡ್ಡ ಆಲದಹಳ್ಳಿಗೂ ಭೇಟಿ ನೀಡಿದ್ದು, ಅಲ್ಲಿನ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ. ನಾನು ಸಿಎಂ ಆದರೂ ನಿಮ್ಮ ಊರಿನ ಮಗ, ನಿಮ್ಮ ಕುಟುಂಬದ ಸದಸ್ಯ. ದೊಡ್ಡ ಆಲಹಳ್ಳಿಯ ರೈತರ ಮಗನಾಗಿ ಹುಟ್ಟಿ, ಇಂದು...

Hubli News: ಸಿಎಂ ಆದ ಡಿಕೆ: ಬಣ್ಣ ಹಚ್ಚಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳು

Political News: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಬೃಹತ್ ಎಲ್ಇಡಿ ವಾಲ್ ಅಳವಡಿಸಿ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ...
- Advertisement -spot_img

Latest News

Political News: ಪತ್ನಿಯ ಅಂತ್ಯಸಂಸ್ಕಾರಕ್ಕೂ ಮುನ್ನ ಭಾವುಕರಾಗಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು

Political News: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ತಮ್ಮ 85ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲಿ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಇಂದು ಹಾಸನದ ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ...
- Advertisement -spot_img