Wednesday, May 6, 2026

D.K.Shivakumar

ತಾತನ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಸಂಸದ ಪ್ರಜ್ವಲ್ ರೇವಣ್ಣ

Hassan News: ಹಾಸ‌ನ : ಇಂದು ಸಂಸದ ಪ್ರಜ್ವಲ್‌ರೇವಣ್ಣ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರಜ್ವಲ್ ರೇವಣ್ಣ, ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಹೋಗಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಪ್ರಜ್ವಲ್‌ಗೆ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಸಾಥ್ ನೀಡಿದ್ದಾರೆ. ಬಳಿಕ...

ಈ ಬಾರಿ ನನ್ನ ಗೆಲುವು ನಿಶ್ಚಿತ: ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೋಟಿ

Dharwad News: ಧಾರವಾಡ: ಧಾರವಾಡದ ನವಲಗುಂದದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ, ನಾನು ನವಲಗುಂದ ವಿದಾಸಭಾ ಕ್ಷೆತ್ರದಲ್ಲಿ ಟೆಂಪಲಗ ರನ್ ಮಾಡುತ್ತಿದ್ದೇವೆ. ದರಗಾ, ಮಠ ಮಾನ್ಯಗಳಿಗೆ ಭೇಟಿ ನೀಡಿ ಆರ್ಶಿವಾದ ಪಡೆದಿದ್ದೇನೆ. ಮಾರ್ಚ್ 29 ರಂದು ನವಲಗುಂದದಲ್ಲಿ ಸಭೆ ಮಾಡಿ ಪ್ರಚಾರ ಆರಂಭ ಮಾಡುತ್ತೇವೆ. ನಾನು ಕ್ಷೆತ್ರದ ಮಗ ಇದ್ದಂಗೆ, ನನಗೆ ಎಲ್ಲರೂ ಖುಷಿ ಪಟ್ಟಿದ್ದಾರೆ....

ನಾನು ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ವಿನಂತಿಸುತ್ತೇನೆ: ಕೋನರೆಡ್ಡಿ

Dharwad News: ಧಾರವಾಡ: ಧಾರವಾಡದ ನಲಗುಂದದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿದ್ದು, ಹುಬ್ಬಳ್ಳಿ ತಾ, ನವಲಗುಂದ, ತಾ ಅಣ್ಣಿಗೇರಿ ತಾಲೂಕಿನಲ್ಲಿ ಟೆಂಪಲ್ ರನ್ ಮಾಡುತ್ತಿದ್ದೇವೆ. ಮಾರ್ಚ್ 29 ಕ್ಕೆ ಪೂರ್ವ ಭಾವಿ ಸಭೆ ಕರೆದಿದ್ದೇವೆ. ಮಾರ್ಚ್ 29 ರ ಬಳಿಕ ಬಹಿರಂಗವಾಗಿ ಪ್ರಚಾರ ಆರಂಭ ಮಾಡುತ್ತೇವೆ. ನವಲಗುಂದ ಕ್ಷೆತ್ರದಲ್ಲಿ ಅತಿ ಹೆಚ್ಚು ಮತಗಳನ್ನ ಕೊಡಲಿಕ್ಕೆ‌ ಜನ ರೆಡಿಯಾಗಿದ್ದಾರೆ. ರಾಜ್ಯದಲ್ಲಿ...

ದಿಂಗಾಲೇಶ್ವರ ಶ್ರೀಗಳು ನೀಡಿರುವ ಹೇಳಿಕೆಗಳು ನನಗೆ ಆರ್ಶೀವಾದ ಇದ್ದಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರ ಇದೀಗ ರಣಕಣವಾಗಿ ಮಾರ್ಪಟ್ಟಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಭಾವಿ ರಾಜಕಾರಣಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ಟಿಕೆಟ್ ಪಡೆದು, ಮತ್ತೊಮ್ಮೆ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಬೆನ್ನಲ್ಲೇ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಪ್ರಲ್ಹಾದ್ ಜೋಶಿ ಅವರಿಂದ ಲಿಂಗಾಯತರಿಗೆ ಅನ್ಯಾಯವಾಗಿದೆ. ಅವರನ್ನು ಧಾರವಾಡ...

ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಲ್ಲಿ ಪ್ರಲ್ಹಾದ್ ಜೋಶಿ ಅವರ ಕೈವಾಡವಿಲ್ಲ: ಮಾಜಿ ಸಿಎಂ ಯಡಿಯೂರಪ್ಪ

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಶ್ರೀಗಳಿಗೆ ತಪ್ಪು ಗ್ರಹಿಕೆ ಆಗಿರಬಹುದು. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ ಕೆಲಸ ಮಾಡುವೆ ಎಂದು ಮಾಜಿ ಸಿಎಂ ಬಿ‌.ಎಸ್.ಯಡಿಯೂರಪ್ಪ ಅವರು ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲಾವಣೆ ಮಾಡಬೇಕೆಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ನಾನು...

ಪತ್ರಕರ್ತರಿಗೆ ಹೆದರಿ ಸುದ್ದಿಗೋಷ್ಠಿಯನ್ನೇ ಮಾಡದ ಏಕೈಕ ಪ್ರಧಾನಿ ನರೇಂದ್ರ ಮೋದಿ: ಸಿಎಂ ಸಿದ್ದರಾಮಯ್ಯ

Political News: ಇಂದು ಮೈಸೂರು ನಗರದಲ್ಲಿ ಆಯೋಜಿಸಿದ್ದ ಚಾಮರಾಜ, ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಮತ್ತು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರು ನಿಮ್ಮ - ನಮ್ಮೆಲ್ಲರ ಧ್ವನಿ. ಲಕ್ಷ್ಮಣ್ ಗೆಲ್ಲುವುದು ಖಚಿತ. ಲಕ್ಷ್ಮಣ್ ಗೆದ್ದರೆ...

ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ರೀತಿಯ ಸಬ್ ಕಾ ಸಾಥ್?: ಸಿಎಂ

Political News: ಮೈಸೂರಿನಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಸ್ವಾರ್ಥ ರಾಜಕಾರಣದಿಂದ ನೊಂದು ಪಕ್ಷ ತ್ಯಜಿಸಿರುವ ಹಲವು ಮುಖಂಡರುಗಳನ್ನು ಇಂದು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.  ಕರ್ನಾಟಕದಲ್ಲಿ ಸೋಲಿನ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಈ ಅಪವಿತ್ರ ಮೈತ್ರಿಯನ್ನು ನಾಡಿನ ಜನತೆ ತಿರಸ್ಕರಿಸಬೇಕು. ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ...

ಕೋಲಾರ ಸಿದ್ದರಾಮಯ್ಯ ನಾಟಕ ಮಂಡಳಿಯಿಂದ ಹೊಸ ನಾಟಕ “ರಾಜೀನಾಮೆ ಹೈಡ್ರಾಮಾ”: ಪ್ರೀತಂಗೌಡ ವ್ಯಂಗ್ಯ

Political News:ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಯ ಟಿಕೇಟ್ ಆಕಾಂಕ್ಷಿಗಳು ರಾಜೀನಾಮೆ ನೀಡುತ್ತೇವೆ ಎಂದು ಇಂದು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಿಜೆಪಿ ನಾಯಕ ಪ್ರೀತಂಗೌಡ ವ್ಯಂಗ್ಯಾವಾಡಿದ್ದಾರೆ. ಕೋಲಾರದ ಸಿದ್ದರಾಮಯ್ಯನವರ ನಾಟಕ ಮಂಡಳಿ ವತಿಯಿಂದ ಇಂದಿನ ಹೊಸ ನಾಟಕ "ರಾಜೀನಾಮೆ ಹೈಡ್ರಾಮಾ". ಸಿಎಂ ಅವರು ತಾವೊಬ್ಬರೇ ದಲಿತೋದ್ಧಾರಕ ಎಂದು ಫೋಟೋಗಳಿಗೆ ಪೋಸ್ ಕೊಡುತ್ತ ಕಾಂಗ್ರೆಸ್ಸಿನ ದಲಿತ ನಾಯಕರುಗಳನ್ನೆಲ್ಲ...

ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮುಖಂಡರು

Political News: ಬಿಜೆಪಿ ಮುಖಂಡ, ಮಾಜಿ ಸಚಿವ ಕೋಟೆ ಶಿವಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ನಾಗರಾಜ್, ಬಿಜೆಪಿ ಮುಖಂಡ, ಸಹಕಾರಿ ಧುರೀಣ ಎಚ್ ವಿ ರಾಜು, ಮೈಸೂರು ಮುಖಂಡ ಗಡ್ಡದ ವಾಸು ತಮ್ಮ ಬೆಂಬಲಿಗರ ಜತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬುಧವಾರ...

ಮೈಮೇಲೆ Rs.500/- ನೋಟು ಇಟ್ಟು ಮಲಗಿದ ರಾಜಕಾರಣಿ ಫೋಟೋ ವೈರಲ್.. ಆದರೆ ಸತ್ಯವೇ ಬೇರೆ..

Political News: ಅಸ್ಸಾನ ರಾಜಕಾರಣಿ ಬೆಂಜಮಿನ್ ಬಾಸುಮತರಿ ಎಂಬುವವರು ಮೈಮೇಲೆ 500 ರೂಪಾಯಿ ನೋಟು ಇಟ್ಟು ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ಚುನಾವಣೆ ಸಮಯದಲ್ಲಿ ವೈರಲ್ ಆಗಿದ್ದು, ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುವ ಹಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಬೆಂಜಮಿನ್ ಬಾಸುಮತರಿ, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಪಕ್ಷದ ಅಮಾನತುಗೊಂಡ...
- Advertisement -spot_img

Latest News

85 ಮೀಟರ್ ಉದ್ದದ ಗೋಡೆಗೆ ಕನ್ನಡಿ! ಬಯಲು ಮೂತ್ರ ವಿಸರ್ಜನೆಗೆ ಮಿರರ್ ಬ್ರೇಕ್!

ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ...
- Advertisement -spot_img